ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!

Published : Dec 27, 2018, 04:44 PM IST

ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮಸ್ಯೆಗೆ ಪರಿಹಾರ ಹುಡುಕುವ ವೇದಿಕೆಯಾಗಿ ಬಿಗ್ 3 ನಿಮ್ಮ ಮುಂದೆ ಇದೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ನೋಡುಗರ ಗಮನಕ್ಕೆ ತರಲು ಬಯಸುವುದೇನೆಂದರೆ, ಕೇವಲ ಕನ್ನಡ ನಾಡಿನಲ್ಲಿ ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ಕನ್ನಡಿಗರೂ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಅವರ ಸಮಸ್ಯೆಗೆ ಬಿಗ್ 3 ಸ್ಪಂದನೆ ನೀಡುತ್ತದೆ. 

ಬೆಂಗಳೂರು(ಡಿ.27): ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮಸ್ಯೆಗೆ ಪರಿಹಾರ ಹುಡುಕುವ ವೇದಿಕೆಯಾಗಿ ಬಿಗ್ 3 ನಿಮ್ಮ ಮುಂದೆ ಇದೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ನೋಡುಗರ ಗಮನಕ್ಕೆ ತರಲು ಬಯಸುವುದೇನೆಂದರೆ, ಕೇವಲ ಕನ್ನಡ ನಾಡಿನಲ್ಲಿ ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ಕನ್ನಡಿಗರೂ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಅವರ ಸಮಸ್ಯೆಗೆ ಬಿಗ್ 3 ಸ್ಪಂದನೆ ನೀಡುತ್ತದೆ. ಗಲ್ಫ್ ರಾಷ್ಟ್ರದಿಂದ ಬಂದ ಒಂದೇ ಒಂದು ಇ-ಮೇಲ್ ಜಾಡು ಹಿಡಿದು ಬಿಗ್ 3 ಮತ್ತು ಸಿಸಿಬಿ ಜಂಟಿಯಾಗಿ ಒಂದು ಸಮಸ್ಯೆಗೆ ಪರಿಹಾರ ಒದಗಿಸಿದೆ. ಕರುನಾಡಿನ ಹೆಣ್ಣುಮಗಳನ್ನು ಮಸ್ಕತ್ ನಿಂದ ಪಾರು ಮಾಡುವಲ್ಲಿ ಬಿಗ್3 ಯಶಸ್ವಿಯಾಗಿದೆ.

ಈ ಕುರಿತು ಹೆಚ್ಚಿನ ಮಹಿತಿಗಾಗಿ ಈ ವಿಡಿಯೋ ನೋಡಿ...  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!