ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!

Published : Dec 27, 2018, 04:44 PM IST

ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮಸ್ಯೆಗೆ ಪರಿಹಾರ ಹುಡುಕುವ ವೇದಿಕೆಯಾಗಿ ಬಿಗ್ 3 ನಿಮ್ಮ ಮುಂದೆ ಇದೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ನೋಡುಗರ ಗಮನಕ್ಕೆ ತರಲು ಬಯಸುವುದೇನೆಂದರೆ, ಕೇವಲ ಕನ್ನಡ ನಾಡಿನಲ್ಲಿ ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ಕನ್ನಡಿಗರೂ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಅವರ ಸಮಸ್ಯೆಗೆ ಬಿಗ್ 3 ಸ್ಪಂದನೆ ನೀಡುತ್ತದೆ. 

ಬೆಂಗಳೂರು(ಡಿ.27): ರಾಜ್ಯದ ಮೂಲೆ ಮೂಲೆಯಲ್ಲಿರುವ ಸಮಸ್ಯೆಗೆ ಪರಿಹಾರ ಹುಡುಕುವ ವೇದಿಕೆಯಾಗಿ ಬಿಗ್ 3 ನಿಮ್ಮ ಮುಂದೆ ಇದೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ನೋಡುಗರ ಗಮನಕ್ಕೆ ತರಲು ಬಯಸುವುದೇನೆಂದರೆ, ಕೇವಲ ಕನ್ನಡ ನಾಡಿನಲ್ಲಿ ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ಕನ್ನಡಿಗರೂ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಅವರ ಸಮಸ್ಯೆಗೆ ಬಿಗ್ 3 ಸ್ಪಂದನೆ ನೀಡುತ್ತದೆ. ಗಲ್ಫ್ ರಾಷ್ಟ್ರದಿಂದ ಬಂದ ಒಂದೇ ಒಂದು ಇ-ಮೇಲ್ ಜಾಡು ಹಿಡಿದು ಬಿಗ್ 3 ಮತ್ತು ಸಿಸಿಬಿ ಜಂಟಿಯಾಗಿ ಒಂದು ಸಮಸ್ಯೆಗೆ ಪರಿಹಾರ ಒದಗಿಸಿದೆ. ಕರುನಾಡಿನ ಹೆಣ್ಣುಮಗಳನ್ನು ಮಸ್ಕತ್ ನಿಂದ ಪಾರು ಮಾಡುವಲ್ಲಿ ಬಿಗ್3 ಯಶಸ್ವಿಯಾಗಿದೆ.

ಈ ಕುರಿತು ಹೆಚ್ಚಿನ ಮಹಿತಿಗಾಗಿ ಈ ವಿಡಿಯೋ ನೋಡಿ...  

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?