ಡಿಕೆಶಿ ಆಯ್ತು, ಇದೀಗ ಶ್ರೀರಾಮುಲು ಪತ್ರಿಕಾಗೋಷ್ಠಿ: ಏನಂದ್ರು?

Nov 1, 2018, 5:42 PM IST

ಬಳ್ಳಾರಿ(ನ.1): ಬಳ್ಳಾರಿಯಲ್ಲಿಂದು ಸರಣಿ ಪತ್ರಿಕಾಗೋಷ್ಠಿಗಳ ಸಮಯ. ಬೆಳಗ್ಗೆಯಷ್ಟೇ ಸಚಿವ ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದರೆ, ಮಧ್ಯಾಹ್ನದ ವೇಳೆಗೆ ಬಿಜೆಪಿ ನಾಯಕ ಶ್ರೀರಾಮುಲು ಪತ್ರಿಕಾಗೋಷ್ಠಿ ನಡೆಸಿದರು. ಬಳ್ಳಾರಿ ಲೋಕಸಭೆ ಉಪ ಚುನಾವಣೆ ಪ್ರಚಾರಕ್ಕೆ ಪಕ್ಷದ ರಾಜ್ಯ ಮುಖಂಡರು ಬಂದಿದ್ದಾರೆ ಎಂದ ಶ್ರೀರಾಮುಲು, ಜಿಲ್ಲೆಯಲ್ಲಿ ಕಾಂಗ್ರೆಸ್ ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಿದೆ ಎಂದು ಗುಡುಗಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...