ಕೈ ಪಾಳೆಯದಲ್ಲಿ ಮತ್ತೆ ಟೆನ್ಶನ್: ಲೋಕ ಸಮರದಲ್ಲಿ ಯಡವಟ್ಟು?

Published : Dec 28, 2018, 03:23 PM ISTUpdated : Dec 28, 2018, 03:51 PM IST
ಕೈ ಪಾಳೆಯದಲ್ಲಿ ಮತ್ತೆ ಟೆನ್ಶನ್: ಲೋಕ ಸಮರದಲ್ಲಿ ಯಡವಟ್ಟು?

ಸಾರಾಂಶ

ಖಾತೆ ಹಂಚಿಕೆ ಟೆನ್ಶನ್ ನಂತರ ಕೈ ಪಾಳೆಯಕ್ಕೆ ಮತ್ತೊಂದು ಟೆನ್ಶನ್ ಶುರುವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಯಡವಟ್ಟು ಮಾಡಿಕೊಳ್ಳುವ ಶಂಕೆ ವ್ಯಕ್ತವಾಗಿದೆ. ಪಕ್ಷದ ಹಿರಿಯ ಶಾಸಕರು ಸಚಿವ ಸ್ಥಾನ ಸಿಗದ ಕಾರಣ, ಪಕ್ಷದ ಹುದ್ದೆಗಳನ್ನು ನಿರಾಕರಿಸಲು ನಿರ್ಧರಿಸಿದ್ದಾರೆ.

ಬೆಂಗಳೂರು(ಡಿ.28): ಖಾತೆ ಹಂಚಿಕೆ ಟೆನ್ಶನ್ ನಂತರ ಕೈ ಪಾಳೆಯಕ್ಕೆ ಮತ್ತೊಂದು ಟೆನ್ಶನ್ ಶುರುವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಯಡವಟ್ಟು ಮಾಡಿಕೊಳ್ಳುವ ಶಂಕೆ ವ್ಯಕ್ತವಾಗಿದೆ.

ಪಕ್ಷದ ಹಿರಿಯ ಶಾಸಕರು ಸಚಿವ ಸ್ಥಾನ ಸಿಗದ ಕಾರಣ, ಪಕ್ಷದ ಹುದ್ದೆಗಳನ್ನು ನಿರಾಕರಿಸಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

"

ರೆಡ್ಡಿ ಸಮುದಾಯ ಎಚ್.ಕೆ. ಪಾಟೀಲ್ ಅವರಿಗೆ ಪಕ್ಷದ ಯಾವುದೇ ಹುದ್ದೆ ಒಪ್ಪಿಕೊಳ್ಳದಂತೆ ಒತ್ತಡ ಹೇರುತ್ತಿದೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ