ತೊಲಗಲೇಬೇಕು ಅಸ್ಪೃಶ್ಯತೆ: ಸುವರ್ಣ ನ್ಯೂಸ್ ಅಭಿಯಾನಕ್ಕೆ ಸಾಥ್ ನೀಡಿದ ಜನತೆ!

ತೊಲಗಲೇಬೇಕು ಅಸ್ಪೃಶ್ಯತೆ: ಸುವರ್ಣ ನ್ಯೂಸ್ ಅಭಿಯಾನಕ್ಕೆ ಸಾಥ್ ನೀಡಿದ ಜನತೆ!

Published : Feb 23, 2019, 10:18 PM IST

ಅಸ್ಪೃಶ್ಯತೆ ವಿರುದ್ಧ ಸುವರ್ಣ ನ್ಯೂಸ್ ಮಹಾ ಅಭಿಯಾನ ಸುವರ್ಣ ನ್ಯೂಸ್ ಕವರ್ ಸ್ಟೋರಿ, ಬಿಗ್ 3 ತಂಡದ ಮಹಾ ಅಭಿಯಾನ ಸುವರ್ಣ ನ್ಯೂಸ್ ಹೋರಾಟಕ್ಕೆ ರಾಜ್ಯಾದ್ಯಂತ ವ್ಯಾಪಕ ಜನಸ್ಪಂದನೆ ಖುದ್ದು ರಾಜಕೀಯ ಘಟಾನುಘಟಿಗಳಿಂದಲೇ ಸುವರ್ಣ ನ್ಯೂಸ್ ಗೆ ಕರೆ 

ಬೆಂಗಳೂರು(ಫೆ.23): ಅಸ್ಪೃಶ್ಯತೆ ವಿರುದ್ಧ ಸುವರ್ಣ ನ್ಯೂಸ್ ಮಹಾ ಅಭಿಯಾನ ಆರಂಭಿಸಿದ್ದು, ಸುವರ್ಣ ನ್ಯೂಸ್ ಕವರ್ ಸ್ಟೋರಿ, ಬಿಗ್ 3 ತಂಡದ ಮಹಾ ಅಭಿಯಾನಕ್ಕೆ ವ್ಯಾಪಕ ಜನಸ್ಪಂದನೆ ದೊರೆಯುತ್ತಿದೆ. ಖುದ್ದು ರಾಜಕೀಯ ಘಟಾನುಘಟಿಗಳಿಂದಲೇ ಸುವರ್ಣ ನ್ಯೂಸ್ ಗೆ ಕರೆ ಬರುತ್ತಿದ್ದು, ಅಭಿಯಾನಕ್ಕೆ ಧನ್ಯವಾದ ಹೇಳುತ್ತಿದ್ದಾರೆ. ಅಲ್ಲದೇ ಅಸ್ಪೃಶ್ಯತೆ ವಿರುದ್ಧದ ಹೋರಾಟಕ್ಕೆ ಅಧಿಕಾರಿಗಳು ಕೂಡ ಸಾಥ್ ಕೊಟ್ಟಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!