
ಚೆನ್ನೈ: ವಿಜಯ್ ಅಭಿನಯದ ಸರ್ಕಾರ್ ಚಿತ್ರದಲ್ಲಿ, ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಯೋಜನೆಗಳ ಕುರಿತು ಕೆಟ್ಟದಾಗಿ ಬಿಂಬಿಸಲಾಗಿದೆ.
ಜೊತೆಗೆ ಕೆಲ ದೃಶ್ಯಗಳು ಸಮಾಜದಲ್ಲಿ ಹಿಂಸೆ ಪ್ರಚೋದಿಸುವ ಉದ್ದೇಶ ಹೊಂದಿದಂತಿದೆ. ಇದು ಹಿಂಸೆಗೆ ಪ್ರಚೋದಿಸುವ ಉಗ್ರವಾದಿಗಳಿಗಿಂತ ಕಡಿಮೆ ಏನಲ್ಲ ಎಂದು ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ದೂರಿದೆ.
ಅಲ್ಲದೆ ಆಕ್ಷೇಪಾರ್ಹ ದೃಶ್ಯ ತೆಗೆಯದಿದ್ದರೆ ಕಾನೂನು ಹೋರಾಟದ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕಲು ನಿರ್ಮಾಪಕರು ನಿರ್ಧರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ