ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿ ಹೋರಾಡಿ: ಸಿದ್ದುಗೆ ರಾಹುಲ್ ಫೋನ್

Published : Sep 26, 2024, 05:30 AM IST
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿ ಹೋರಾಡಿ: ಸಿದ್ದುಗೆ ರಾಹುಲ್ ಫೋನ್

ಸಾರಾಂಶ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ತನಿಖೆಗೆ ನಡೆಸು ವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ದೂರವಾಣಿ ಕರೆ ಮಾಡಿ ಮಾತನಾಡಿದರು ಎನ್ನಲಾಗಿದೆ. 

ಬೆಂಗಳೂರು(ಸೆ.26):  'ರಾಜಕೀಯದಲ್ಲಿ ಇಂತಹ ಷಡ್ಯಂತ್ರ ಹಾಗೂ ಸವಾಲುಗಳು ಸಹಜ. ಸಮರ್ಥವಾಗಿ ಎದುರಿಸಿ ಹೊರಬನ್ನಿ. ಹೈಕಮಾಂಡ್ ನಿಮ್ಮ ಜತೆಯಿದೆ' ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. 

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ತನಿಖೆಗೆ ನಡೆಸು ವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ದೂರವಾಣಿ ಕರೆ ಮಾಡಿ ಮಾತನಾಡಿದರು ಎನ್ನಲಾಗಿದೆ. 

ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕಾ? ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ!

ಈ ವೇಳೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಚರ್ಚೆಯಾಗಿದೆ. ಮುಂದಿನ ಕಾನೂನು ಹೋರಾಟ ಏನೇ ಆಗಿದ್ದರೂ ನಿಮ್ಮ ಜತೆ ಹೈಕಮಾಂಡ್ ಇರಲಿದೆ. ಧೈರ್ಯವಾಗಿ ಹೋರಾಟ ಮುಂದುವರೆಸಿ. ಸಮರ್ಥವಾಗಿ ನಿಭಾಯಿಸಿ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!