
ಬೆಂಗಳೂರು (ಜು.11) ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಅದರ ಪರಿಣಾಮ ಮುಂಗಾರು ಆರಂಭವಾಗಿ ತಿಂಗಳಾದರೂ ಖಾಲಿಯಾಗಿದ್ದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಐದು ದಿನದಲ್ಲೇ ಡ್ಯಾಂಗಳಿಗೆ 50 ಟಿಎಂಸಿಗೂ ಅಧಿಕ ನೀರು ಹರಿದುಬಂದಿದ್ದು, ಈ ಅವಧಿಯಲ್ಲಿ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಬಹುತೇಕ ಡಬಲ್ ಆಗಿದೆ
ಮುನಿರಾಬಾದ್ (ಜು.11): ಕಲ್ಯಾಣ ಕರ್ನಾಟಕದ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ ಶುಕ್ರವಾರ 4 ಟಿಎಂಸಿಗಿಂತ ಅಧಿಕ ಪ್ರಮಾಣದ ನೀರು ಹರಿದು ಬಂದಿದ್ದು, ಈ ಪ್ರಸಕ್ತ ಸಾಲಿನಲ್ಲಿ 3 ದಿನದಲ್ಲಿ 8 ಟಿಎಂಸಿ ನೀರು ಹರಿದು ಬಂದಿದೆ. ಜು.8ರಂದು 24,000 ಕ್ಯೂಸೆಕ್, ಜು.9ರಂದು 31,456 ಕ್ಯೂಸೆಕ್, ಜು.10ರಂದು 49,726 ಕ್ಯೂಸೆಕ್ ನೀರು ಜಲಾಶಯಕ್ಕೆ ಬಂದಿದೆ.
ಇದನ್ನೂ ಓದಿ:
ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಅದರ ಪರಿಣಾಮ ಮುಂಗಾರು ಆರಂಭವಾಗಿ ತಿಂಗಳಾದರೂ ಖಾಲಿಯಾಗಿದ್ದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಐದು ದಿನದಲ್ಲೇ ಡ್ಯಾಂಗಳಿಗೆ 50 ಟಿಎಂಸಿಗೂ ಅಧಿಕ ನೀರು ಹರಿದುಬಂದಿದ್ದು, ಈ ಅವಧಿಯಲ್ಲಿ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಬಹುತೇಕ ಡಬಲ್ ಆಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ