ಬೀದರ್‌ನಲ್ಲಿ ಕಾಡುಹಂದಿ ದಾಳಿಗೆ ಮಹಿಳೆ ಸಾವು: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಣೆ!

Published : Mar 08, 2024, 11:42 PM IST
ಬೀದರ್‌ನಲ್ಲಿ ಕಾಡುಹಂದಿ ದಾಳಿಗೆ ಮಹಿಳೆ ಸಾವು: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಣೆ!

ಸಾರಾಂಶ

ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ. ಮೃತ ಮಹಿಳೆಯನ್ನು 45 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾಗ ಕಾಡುಹಂದಿ ದಾಳಿ ಮಾಡಿತ್ತು.

ಬೀದರ್ (ಮಾ.8): ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ.

ಮೃತ ಮಹಿಳೆಯನ್ನು 45 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾಗ ಕಾಡುಹಂದಿ ದಾಳಿ ಮಾಡಿತ್ತು. ಕಾಡುಹಂದಿ ಮಹಿಳೆಯ ಹೊಟ್ಟೆಗೆ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಹಿಳೆ ಸಾವನ್ನಪ್ಪಿದ್ದರು.

ಕಾಂಗ್ರೆಸ್‌ ಪಕ್ಷಕ್ಕೆ ಜನರ ಸಾಥ್‌ ಗ್ಯಾರಂಟಿ: ಸಚಿವ ಈಶ್ವರ್‌ ಖಂಡ್ರೆ

ಮೃತ ಕುಟುಂಬದ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಇನ್ಮುಂದೆ ಇಂತಹ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಂದಿನ ವರ್ಷವೇ 'ವಚನ ವಿಶ್ವವಿದ್ಯಾಲಯ' ಸ್ಥಾಪನೆ: ಸಿಎಂ ಘೋಷಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್