ಬೆಂಗಳೂರು ಗಲಭೆ: ಹೈಕೋರ್ಟ್‌ ಜಡ್ಜ್‌ರಿಂದ ತನಿಖೆ ನಡೆಸಿ, ಜಮೀರ್‌ ಅಹಮದ್‌

Kannadaprabha News   | Asianet News
Published : Aug 21, 2020, 07:46 AM IST
ಬೆಂಗಳೂರು ಗಲಭೆ: ಹೈಕೋರ್ಟ್‌ ಜಡ್ಜ್‌ರಿಂದ ತನಿಖೆ ನಡೆಸಿ, ಜಮೀರ್‌ ಅಹಮದ್‌

ಸಾರಾಂಶ

ಕೆ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ವಿಧಿಸಿರುವ ನಿಷೇಧಾಜ್ಞೆ ಹಿಂಪಡೆಯಬೇಕು| ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಎಷ್ಟು ಮುಖ್ಯವೋ ಅಮಾಯಕರು ಶಿಕ್ಷೆಗೆ ಒಳಗಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯ| 

ಬೆಂಗಳೂರು(ಆ.21): ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್‌ ಠಾಣೆಗಳ ಮೇಲಿನ ದಾಳಿ ಪ್ರಕರಣವನ್ನು ಸರ್ಕಾರ ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ಖಾನ್‌ ಒತ್ತಾಯಿಸಿದ್ದಾರೆ.

ಇದೇ ವೇಳೆ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ವಿಧಿಸಿರುವ ನಿಷೇಧಾಜ್ಞೆ ಹಿಂಪಡೆಯಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಎಷ್ಟು ಮುಖ್ಯವೋ ಅಮಾಯಕರು ಶಿಕ್ಷೆಗೆ ಒಳಗಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದ್ದಾರೆ. 

'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ'

ಹೀಗಾಗಿ ಸರ್ಕಾರ ಮಾತೃ ಹೃದಯದಿಂದ ವರ್ತಿಸಿ ಘಟನೆಗೆ ಸಂಬಂಧಪಡದವರು ಬಂಧಿಸಲ್ಪಟ್ಟಿದ್ದರೆ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ