ಎನರ್ಜಿ ಬೂಸ್ಟರ್, ಕವಿತೆ ಮಾಸ್ಟರ್ ವಿಜಯ್ ಪ್ರಕಾಶ್ ಸರಿಗಮಪಕ್ಕೆ ಕಮ್ ಬ್ಯಾಕ್!

Published : Jun 04, 2019, 12:04 PM IST
ಎನರ್ಜಿ ಬೂಸ್ಟರ್, ಕವಿತೆ ಮಾಸ್ಟರ್ ವಿಜಯ್ ಪ್ರಕಾಶ್ ಸರಿಗಮಪಕ್ಕೆ ಕಮ್ ಬ್ಯಾಕ್!

ಸಾರಾಂಶ

ಕೆಲದಿನಗಳಿಂದ ಸರಿಗಮಪ16 ನಿಂದ ವಿಜಯ್ ಪ್ರಕಾಶ್ ಮಾಯ | ಅಭಿಮಾನಿಗಳಲ್ಲಿ ಬೇಸರ | ಕಾರಣಾಂತರದಿಂದ ದೂರ ಉಳಿದ ವಿಜಯ್ ಪ್ರಕಾಶ್ 

ಝೀ ಕನ್ನಡ ವಾಹಿನಿಯ ಜನಮೆಚ್ಚಿದ ಜನಪ್ರಿಯ ಸಿಂಗಿಂಗ್ ಕಾಂಪಿಟೇಶನ್ ಕಾರ್ಯಕ್ರಮ ಸರಿಗಮಪ.  ಪ್ರತಿವಾರವೂ ಬೇರೆ ಬೇರೆ ಥೀಮ್ ಇಟ್ಟುಕೊಂಡು ಮೂಡಿ ಬರುತ್ತಿರುವ ಈ ಕಾರ್ಯಕ್ರಮ ವೀಕ್ಷಕರ ಮನ ಗೆಲ್ಲುತ್ತಿದೆ. 

ಈ ಕಾರ್ಯಕ್ರಮದಲ್ಲಿ ಹಂಸಲೇಖ, ಅರ್ಜುನ್ ಜನ್ಯಾ, ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ತೀರ್ಪುಗಾರರಾಗಿದ್ದಾರೆ. ಇವರು ಸರಿಗಮಪಕ್ಕೆ ಕಳೆ ಇದ್ದಂತೆ. ಕೆಲ ವಾರಗಳಿಂದ ಕಾರಣಾಂತರದಿಂದ ವಿಜಯ್ ಪ್ರಕಾಶ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಟ್ವಿಟರ್ ನಲ್ಲಿ ವಿಜಯ್ ರವರನ್ನು ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಮುಂದಿನ ವಾರ ಖಂಡಿತ ಬರುತ್ತೇನೆ ಎಂದು ಅಭಿಮಾನಿಗಳಿಗೆ ಉತ್ತರಿಸಿದ್ದಾರೆ. 

 

ಸೀಸನ್ 15 ನಲ್ಲಿ ರಾಜೇಶ್ ಕೃಷ್ಣನ್ ಕೂಡಾ ಇರಲಿಲ್ಲ. ಆಗಲೂ ಅಭಿಮಾನಿಗಳು ಪ್ರಶ್ಮಿಸಿದ್ದರು. 


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ಗಿಲ್ಲಿ ನಟನ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇಡು ತೀರಿಸಿಕೊಳ್ಳಲು ರೆಡಿಯಾದ ರಘು; ಪ್ಲ್ಯಾನ್‌ ಏನು?
Bigg Boss: 'ಜುಂ ಜುಂ ಮಾಯಾ, ಪ್ರಾಯ ಬಂದ್ರೆ..' ಗಿಲ್ಲಿ- ಅಶ್ವಿನಿ ರೊಮಾನ್ಸ್​, ಕಾವ್ಯಾನ ಕಣ್ಣು ಮುಚ್ರಪ್ಪೋ ಪ್ಲೀಸ್​