'ಮುಕ್ತ ಮುಕ್ತ' ಎಸ್.ಪಿ. ವರ್ಣೇಕರ್ ಖ್ಯಾತಿಯ ಆನಂದ್ ಇನ್ನಿಲ್ಲ...

Suvarna News   | Asianet News
Published : Mar 09, 2020, 11:59 AM IST
'ಮುಕ್ತ ಮುಕ್ತ' ಎಸ್.ಪಿ. ವರ್ಣೇಕರ್ ಖ್ಯಾತಿಯ ಆನಂದ್ ಇನ್ನಿಲ್ಲ...

ಸಾರಾಂಶ

ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆ ನಟ, ಮುಕ್ತ ಮುಕ್ತ ಖ್ಯಾತಿಯ ವರ್ಣೇಕರ್ ಆನಂದ್‌ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  

'ಮುಕ್ತ ಮುಕ್ತ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆಯಲ್ಲಿ ಖ್ಯಾತರಾದ ನಟ ಆನಂದ್‌ ಮೂತ್ರನಾಳದ ಸೋಂಕಿನಿಂದ ಕೊನೆಯುಸಿರೆಳೆದರು. 

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇನ್ನಿಲ್ಲ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್‌ ಅವರು ಬೆಂಗಳೂರಿನ ಚಾಮರಾಜಪೇಟೆಯು ರಂಗದೊರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ವಿಫಲವಾದ ಕಾರಣ ಭಾನುವಾರ ಕೊನೆಯುಸಿರೆಳೆದರು. ಆನಂದ್‌ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ಚಾಮರಾಜಪೇಟೆ ಚಿತಾಗಾರದಲ್ಲಿ ನೆರವೇರಿಸಿದರು.

ಆನಂದ್‌ ಅವರ ಪುತ್ರ ವಿವೇಕ್‌ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ರಮಾದೇವಿ ಕೆಎಂಫ್‌ ಉದ್ಯೋಗಿಯಾಗಿದ್ದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಚೈತ್ರಾ ಕುಂದಾಪುರ, ಸ್ಪಂದನಾ ಸೋಮಣ್ಣ ನಡುವೆ ತಂದಿಟ್ಟು ನಕ್ಕ ವಿಲನ್‌ Bigg Boss; ಯಾಕ್ರೀ ಹೀಗ್‌ ಮಾಡ್ತೀರಾ?
BBK 12: ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್‌ ಶ್ರೀಕಾಂತ್‌ ಏನಂದ್ರು?