ಗಣೇಶ ಚತುರ್ಥಿಗೆ ಬೆಂಗ್ಳೂರಿನ ಈ 5 ದೇವಾಲಯಗಳಿಗೆ ಭೇಟಿ ಕೊಡಿ; ಬೇಡಿಕೆ ಈಡೇರಿಸಿಕೊಳ್ಳಿ

ಗಣೇಶ ಚತುರ್ಥಿಗೆ ಬೆಂಗ್ಳೂರಿನ ಈ 5 ದೇವಾಲಯಗಳಿಗೆ ಭೇಟಿ ಕೊಡಿ; ಬೇಡಿಕೆ ಈಡೇರಿಸಿಕೊಳ್ಳಿ

Published : Sep 01, 2019, 04:22 PM ISTUpdated : Sep 01, 2019, 05:27 PM IST

ವಿಘ್ನ ವಿನಾಶಕನನ್ನು ಪೂಜಿಸಿ ಆರಾಧಿಸುವ ಗಣೇಶನ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ.. ಕೆಲ ದೇವಾಲಯಗಳಲ್ಲಿ ಗಣಪ ವರಸಿದ್ಧಿ ವಿನಾಯಕನಾಗಿ ಕಂಗೊಳಿಸಿದರೆ, ಇನ್ನು ಕೆಲವು ಕಡೆ ಶಕ್ತಿ ಗಣಪತಿಯಾಗಿ, ವಿಘ್ನ ವಿನಾಶಕನಾಗಿ, ಬುದ್ಧಿ ಗಣಪನಾಗಿ, ಕಂಕಣ ಭಾಗ್ಯ ಕರುಣಿಸುವವನಾಗಿ, ಅಷ್ಟೈಶ್ವರ್ಯ ವೃದ್ಧಿಸುವವನಾಗಿ ಹೀಗೆ ನಾನಾ ವಿಧಗಳಲ್ಲಿ, ರೂಪಗಳಲ್ಲಿ ನಮ್ಮ ಗಣಪ ಮಿಂಚುತ್ತಿದ್ದಾನೆ. ಅಗಾಧ ಪ್ರಮಾಣದ ಫ್ಯಾನ್ ಫಾಲೋಯಿಂಗ್ ಹೊಂದಿರುವ ಗಣಪನ ಸಹಸ್ರಾರು ದೇವಾಲಯಗಳ ಪೈಕಿ ಬೆಂಗಳೂರಲ್ಲಿ ನೀವು ಭೇಟಿ ಕೊಡಲೇಬೇಕಾದ ಕೆಲ ಪ್ರಮುಖವಾದ ದೇವಾಲಯಗಳು ಇಲ್ಲಿವೆ ನೋಡಿ.

 

ವಿಘ್ನ ವಿನಾಶಕನನ್ನು ಪೂಜಿಸಿ ಆರಾಧಿಸುವ ಗಣೇಶನ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ.. ಕೆಲ ದೇವಾಲಯಗಳಲ್ಲಿ ಗಣಪ ವರಸಿದ್ಧಿ ವಿನಾಯಕನಾಗಿ ಕಂಗೊಳಿಸಿದರೆ, ಇನ್ನು ಕೆಲವು ಕಡೆ ಶಕ್ತಿ ಗಣಪತಿಯಾಗಿ, ವಿಘ್ನ ವಿನಾಶಕನಾಗಿ, ಬುದ್ಧಿ ಗಣಪನಾಗಿ, ಕಂಕಣ ಭಾಗ್ಯ ಕರುಣಿಸುವವನಾಗಿ, ಅಷ್ಟೈಶ್ವರ್ಯ ವೃದ್ಧಿಸುವವನಾಗಿ ಹೀಗೆ ನಾನಾ ವಿಧಗಳಲ್ಲಿ, ರೂಪಗಳಲ್ಲಿ ನಮ್ಮ ಗಣಪ ಮಿಂಚುತ್ತಿದ್ದಾನೆ. ಅಗಾಧ ಪ್ರಮಾಣದ ಫ್ಯಾನ್ ಫಾಲೋಯಿಂಗ್  ಹೊಂದಿರುವ ಗಣಪನ ಸಹಸ್ರಾರು ದೇವಾಲಯಗಳ ಪೈಕಿ ಬೆಂಗಳೂರಲ್ಲಿ ನೀವು ಭೇಟಿ ಕೊಡಲೇಬೇಕಾದ ಕೆಲ ಪ್ರಮುಖವಾದ ದೇವಾಲಯಗಳು ಇಲ್ಲಿವೆ ನೋಡಿ.

25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ