ಗಣೇಶ ಚತುರ್ಥಿಗೆ ಬೆಂಗ್ಳೂರಿನ ಈ 5 ದೇವಾಲಯಗಳಿಗೆ ಭೇಟಿ ಕೊಡಿ; ಬೇಡಿಕೆ ಈಡೇರಿಸಿಕೊಳ್ಳಿ

ಗಣೇಶ ಚತುರ್ಥಿಗೆ ಬೆಂಗ್ಳೂರಿನ ಈ 5 ದೇವಾಲಯಗಳಿಗೆ ಭೇಟಿ ಕೊಡಿ; ಬೇಡಿಕೆ ಈಡೇರಿಸಿಕೊಳ್ಳಿ

Published : Sep 01, 2019, 04:22 PM ISTUpdated : Sep 01, 2019, 05:27 PM IST

ವಿಘ್ನ ವಿನಾಶಕನನ್ನು ಪೂಜಿಸಿ ಆರಾಧಿಸುವ ಗಣೇಶನ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ.. ಕೆಲ ದೇವಾಲಯಗಳಲ್ಲಿ ಗಣಪ ವರಸಿದ್ಧಿ ವಿನಾಯಕನಾಗಿ ಕಂಗೊಳಿಸಿದರೆ, ಇನ್ನು ಕೆಲವು ಕಡೆ ಶಕ್ತಿ ಗಣಪತಿಯಾಗಿ, ವಿಘ್ನ ವಿನಾಶಕನಾಗಿ, ಬುದ್ಧಿ ಗಣಪನಾಗಿ, ಕಂಕಣ ಭಾಗ್ಯ ಕರುಣಿಸುವವನಾಗಿ, ಅಷ್ಟೈಶ್ವರ್ಯ ವೃದ್ಧಿಸುವವನಾಗಿ ಹೀಗೆ ನಾನಾ ವಿಧಗಳಲ್ಲಿ, ರೂಪಗಳಲ್ಲಿ ನಮ್ಮ ಗಣಪ ಮಿಂಚುತ್ತಿದ್ದಾನೆ. ಅಗಾಧ ಪ್ರಮಾಣದ ಫ್ಯಾನ್ ಫಾಲೋಯಿಂಗ್ ಹೊಂದಿರುವ ಗಣಪನ ಸಹಸ್ರಾರು ದೇವಾಲಯಗಳ ಪೈಕಿ ಬೆಂಗಳೂರಲ್ಲಿ ನೀವು ಭೇಟಿ ಕೊಡಲೇಬೇಕಾದ ಕೆಲ ಪ್ರಮುಖವಾದ ದೇವಾಲಯಗಳು ಇಲ್ಲಿವೆ ನೋಡಿ.

 

ವಿಘ್ನ ವಿನಾಶಕನನ್ನು ಪೂಜಿಸಿ ಆರಾಧಿಸುವ ಗಣೇಶನ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ.. ಕೆಲ ದೇವಾಲಯಗಳಲ್ಲಿ ಗಣಪ ವರಸಿದ್ಧಿ ವಿನಾಯಕನಾಗಿ ಕಂಗೊಳಿಸಿದರೆ, ಇನ್ನು ಕೆಲವು ಕಡೆ ಶಕ್ತಿ ಗಣಪತಿಯಾಗಿ, ವಿಘ್ನ ವಿನಾಶಕನಾಗಿ, ಬುದ್ಧಿ ಗಣಪನಾಗಿ, ಕಂಕಣ ಭಾಗ್ಯ ಕರುಣಿಸುವವನಾಗಿ, ಅಷ್ಟೈಶ್ವರ್ಯ ವೃದ್ಧಿಸುವವನಾಗಿ ಹೀಗೆ ನಾನಾ ವಿಧಗಳಲ್ಲಿ, ರೂಪಗಳಲ್ಲಿ ನಮ್ಮ ಗಣಪ ಮಿಂಚುತ್ತಿದ್ದಾನೆ. ಅಗಾಧ ಪ್ರಮಾಣದ ಫ್ಯಾನ್ ಫಾಲೋಯಿಂಗ್  ಹೊಂದಿರುವ ಗಣಪನ ಸಹಸ್ರಾರು ದೇವಾಲಯಗಳ ಪೈಕಿ ಬೆಂಗಳೂರಲ್ಲಿ ನೀವು ಭೇಟಿ ಕೊಡಲೇಬೇಕಾದ ಕೆಲ ಪ್ರಮುಖವಾದ ದೇವಾಲಯಗಳು ಇಲ್ಲಿವೆ ನೋಡಿ.

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?