ಗುರು ಸ್ಥಾನ ಬದಲು, 'ಹೆಣ್ಣಿನಿಂದ ರಾಜಕಾರಣಿಗೆ ಆಪತ್ತು, ಇದು ದೇಶಕ್ಕೇ ಕಂಟಕ'

ಗುರು ಸ್ಥಾನ ಬದಲು, 'ಹೆಣ್ಣಿನಿಂದ ರಾಜಕಾರಣಿಗೆ ಆಪತ್ತು, ಇದು ದೇಶಕ್ಕೇ ಕಂಟಕ'

Published : Apr 08, 2021, 06:45 PM ISTUpdated : Apr 08, 2021, 07:00 PM IST

ಮನೆ ಬದಲಿಸುತ್ತಿದ್ದಾನೆ ಗುರು, ಯಾವ ರಾಶಿಗೆ ಶುಭ?  ಏಪ್ರಿಲ್ 6ರಿಂದ ಗುರುವಿನ ಮಹಾ ಬದಲಾವಣೆ/ ಮೂರು ಸಾರಿ ಮನೆ ಬದಲಿಸಿದ ಗುರು, ವಸುಧೆಗೆ ಗಂಡಾಂತರ/ ಕುಂಭದಿಂದ ಮಕರ ಹೀಗೆ ಹಿಂದೆ-ಮುಂದೆ ಗುರು ಗ್ರಹದ ಚಲನೆ/ ಎಲ್ಲೆಡೆ ಬೆಂಕಿ ಅವಘಡಗಳ ಹೆಚ್ಚಳ, ಅನಾಹುತ ಗ್ಯಾರಂಟಿ/ ಹೆಣ್ಣಿನಿಂದ ರಾಜಕಾರಣಿಗೆ ಆಪತ್ತು, ಇದು ದೇಶಕ್ಕೇ ಕಂಟಕ

ಬೆಂಗಳೂರು(ಏ.  08)  ಮನೆ ಬದಲಿಸುತ್ತಿದ್ದಾನೆ ಗುರು, ಯಾವ ರಾಶಿಗೆ ಶುಭ? ಯಾವುದರ ಮೇಲೆ ಪರಿಣಾಮ ಬೀರಲಿದೆ ಎನ್ನುವ ಎಲ್ಲ ಪ್ರಶ್ನೆಗಳಿಗೆ ಬ್ರಹ್ಮಾಂಡ ಗುರೂಜಿ  ಪರಿಹಾರ ನೀಡಿದ್ದಾರೆ.

ಸಂಕ್ರಾಂತಿಗೆ ಸೂರ್ಯ ರಶ್ಮಿ ಕಾಣಿಸಿಕೊಂಡಿಲ್ಲ.. ಏನಾಗಲಿದೆ? 

ಏಪ್ರಿಲ್ 6ರಿಂದ ಗುರುವಿನ ಮನೆ ಬದಲಾವಣೆಯಾಗಿದೆ. ಎಲ್ಲೆಡೆ ಬೆಂಕಿ ಅವಘಡಗಳ ಹೆಚ್ಚಳ, ಅನಾಹುತ ಸಾಧ್ಯತೆಯೂ ಇದೆ.  ಹೆಣ್ಣಿನಿಂದ ರಾಜಕಾರಣಿಗೆ ಆಪತ್ತುಗಳು ಬರಲಿವೆ ಧನಸ್ಸು, ಮಕರ, ಕುಂಭ ರಾಶಿಗೆ ದೊಡ್ಡ ಗಂಡಾಂತರ ಕಾದಿದೆ ಎಂಬುದನ್ನು ಗುರೂಜಿ ಹೇಳಿದ್ದಾರೆ.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ