ಮಹಾಭಾರತದಲ್ಲಿ ಶಲ್ಯನ ಸಾವಾಗಿದ್ದು ಹೇಗೆ ?

ಮಹಾಭಾರತದಲ್ಲಿ ಶಲ್ಯನ ಸಾವಾಗಿದ್ದು ಹೇಗೆ ?

Published : Aug 01, 2021, 12:58 PM IST

ದುರ್ಯೋಧನನು ಶಲ್ಯನನ್ನು ಸೇನಾಧಿಪತಿಯೆಂದು ನೇಮಿಸುತ್ತಾನೆ. ಸೇನಾಧಿಪತಿಯಾದ ನಂತರ ಶಲ್ಯ ಈಗ ಕೌರವರಿಗಾಗಿ ಹೋರಾಡಲು ಉತ್ಸುಕನಾಗುತ್ತಾನೆ. ಈಟಿ-ಯುದ್ಧದಲ್ಲಿ ಶಲ್ಯನನ್ನು ಯುಧಿಷ್ಠಿರನು ಕೊಲ್ಲುತ್ತಾನೆ.

ಮಹಾಭಾರತದಲ್ಲಿ ಯುದ್ಧದ 17 ನೇ ದಿನ ಕರ್ಣನು ನಕುಲ ಮತ್ತು ಸಹದೇವನನ್ನು ಸೋಲಿಸುತ್ತಾನೆ. ಆದರೆ ಅವರು ಚಿಕ್ಕವರು, ತನ್ನ ಸಮಾನರಲ್ಲ ಎಂದು ಹೇಳಿ ಅವರು ತನ್ನ ಕೈಯಿಂದ ಸಾಯಲು ಅರ್ಹರಲ್ಲ ಎನ್ನುತ್ತಾನೆ. ಹಾಗಾಗಿ ಅರ್ಜುನನೊಂದಿಗೆ ಯುದ್ಧಕ್ಕೆ ಮುಂದಾಗುತ್ತಾನೆ. ಕರ್ಣ-ಅರ್ಜುನ ದ್ವಂದ್ವ ಆರಂಭವಾಗುತ್ತದೆ. ಅರ್ಜುನನನ್ನು ತನ್ನ ಸ್ವಂತ ಶಕ್ತಿಯಿಂದ ಸೋಲಿಸಲು ಸಾಧ್ಯವಾಗದ ಕರ್ಣನು ತನ್ನ ಬಾಣದ ಮೇಲೆ ಅಶ್ವಸೇನ ಹಾವನ್ನು ಆಹ್ವಾನಿಸಿ ಅರ್ಜುನನತ್ತ ಗುರಿಯಿಡುತ್ತಾನೆ. ಶಲ್ಯನು ಇದಕ್ಕೆ ಅಡ್ಡಿಪಡಿಸುತ್ತಾನೆ. ಕರ್ಣನಿಗೆ ಅರ್ಜುನನ ಎದೆಯ ಕಡೆಗೆ ಗುರಿಯಿಡುವಂತೆ ಹೇಳಿತ್ತಾನೆ. ಶಲ್ಯ ಅರ್ಜುನನ್ನು ನಿರಂತರ ಹೊಗಳಿದ್ದಕ್ಕೆ ಅಸಹ್ಯಗೊಂಡ ಕರ್ಣನು ಸಲಹೆಯು ತಪ್ಪಾಗಿರಬೇಕು ಎಂದು ಭಾವಿಸುತ್ತಾನೆ. ಅರ್ಜುನನ ತಲೆಯನ್ನು ಗುರಿಯಾಗಿಸಿಕೊಳ್ಳುತ್ತಾನೆ.

ಕೃಷ್ಣ ಅರ್ಜುನನ ರಥವನ್ನು ನೆಲಕ್ಕೆ ತಳ್ಳುತ್ತಾನೆ. ಬಾಣವು ಅವನ ತಲೆಯ ಬದಲು ಅರ್ಜುನನ ಕಿರೀಟವನ್ನು ತೆಗೆಯುತ್ತದೆ. ಕೊನೆಗೆ ಅರ್ಜುನನು ಕರ್ಣನನ್ನು ಅಂಜಲಿಕಾಸ್ತ್ರದಿಂದ ಕೊಲ್ಲುತ್ತಾನೆ. ದುರ್ಯೋಧನನು ಶಲ್ಯನನ್ನು ಸೇನಾಧಿಪತಿಯೆಂದು ನೇಮಿಸುತ್ತಾನೆ. ಸೇನಾಧಿಪತಿಯಾದ ನಂತರ ಶಲ್ಯ ಈಗ ಕೌರವರಿಗಾಗಿ ಹೋರಾಡಲು ಉತ್ಸುಕನಾಗುತ್ತಾನೆ. ಈಟಿ-ಯುದ್ಧದಲ್ಲಿ ಶಲ್ಯನನ್ನು ಯುಧಿಷ್ಠಿರನು ಕೊಲ್ಲುತ್ತಾನೆ.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ