ಶ್ರೀಕೃಷ್ಣ ಲೀಲೆ ಹಾಗೂ ಅದರ ಮಹತ್ವ

ಶ್ರೀಕೃಷ್ಣ ಲೀಲೆ ಹಾಗೂ ಅದರ ಮಹತ್ವ

Published : Aug 01, 2021, 01:20 PM ISTUpdated : Aug 01, 2021, 01:43 PM IST

ಭಗವಂತನೇ ಸತ್ಯ ಸ್ವರೂಪನೂ, ಪುಣ್ಯಸ್ವರೂಪನೂ ಆಗಿದ್ದಾನೆ. ಅವನೇ ಶಾಶ್ವತ, ಸನಾತನ ಬೆಳಕು. ಅವನು ಮಾಡಿದ ಲೀಲೆಗಳನ್ನು ಜ್ಞಾನಿಗಳು ಕೀರ್ತಿಸುತ್ತಾರೆ. ಅವನಿಂದಲೇ ಜಗತ್ತು ನಡೆಯುತ್ತದೆ.

ಭಗವಂತನೇ ಸತ್ಯ ಸ್ವರೂಪನೂ, ಪುಣ್ಯಸ್ವರೂಪನೂ ಆಗಿದ್ದಾನೆ. ಅವನೇ ಶಾಶ್ವತ, ಸನಾತನ ಬೆಳಕು. ಅವನು ಮಾಡಿದ ಲೀಲೆಗಳನ್ನು ಜ್ಞಾನಿಗಳು ಕೀರ್ತಿಸುತ್ತಾರೆ. ಅವನಿಂದಲೇ ಜಗತ್ತು ನಡೆಯುತ್ತದೆ. ಪರಮಾತ್ಮನಿಂದಲೇ ಪ್ರವೃತ್ತಿ ಕರ್ಮ ಏರ್ಪಟ್ಟಿದೆ. ಜನನ, ಮರಣ, ಪುನರ್ಜನ್ಮಗಳೂ ಏರ್ಪಟ್ಟಿವೆ.

ಮಹಾಭಾರತದಲ್ಲಿ ಶಲ್ಯನ ಸಾವಾಗಿದ್ದು ಹೇಗೆ ?

ಈ ಭಾರತದವನ್ನು ಆಧಾರವಾಗಿಟ್ಟುಕೊಂಡು ಯತೀಶ್ವರರು ಧ್ಯಾನ ಶಕ್ತಿಯಿಂದ ಕನ್ನಡಿಯಲ್ಲಿ ಪ್ರತಿಬಿಂಬ ನೋಡಿದಂತೆ ಪರಮಾತ್ಮನ ದರ್ಶನ ಮಾಡುತ್ತಿದ್ದಾರೆ. ನಿತ್ಯವೂ ಶ್ರದ್ಧೆಯಿಂದ ಧರ್ಮವನ್ನು ಆಚರಿಸುತ್ತಾ ಈ ಪಠ್ಯ ಭಜನೆ ಮಾಡಿದರು ಪಾಪದಿಂದ ಮುಕ್ತರಾಗುತ್ತಾರೆ.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್