ದತ್ತವಾಣಿ: ಮಹಾಭಾರತದಲ್ಲಿ ಯಯಾತಿಯ ಕಥೆ ಇದು

ದತ್ತವಾಣಿ: ಮಹಾಭಾರತದಲ್ಲಿ ಯಯಾತಿಯ ಕಥೆ ಇದು

Published : Aug 31, 2021, 09:29 AM ISTUpdated : Aug 31, 2021, 09:43 AM IST

ಯಾಯಾತಿ ಅಂತರಿಕ್ಷದಲ್ಲಿ, ಪೃಥ್ವಿಯಲ್ಲಿ ಮತ್ತು ದಿಕ್ಕುಗಳಲ್ಲಿ ಸೂರ್ಯನ ತೇಜಸ್ಸಿನಿಂದ ಎಷ್ಟು ಪ್ರದೇಶಗಳು ಪ್ರಕಾಶಮಾನವಾಗಿದೆಯೋ ಸ್ವರ್ಗದಲ್ಲಿ ಅಷ್ಟೂ ಲೋಕ ನಿನ್ನನ್ನು ಎದುರು ನೋಡುತ್ತಿದೆ ಎನ್ನುತ್ತಾನೆ. ಇದನ್ನು ನಿನಗೆ ಕೊಡುತ್ತಿದ್ದೇನೆ. ನಿನಗಿದನ್ನು ಉಚಿತವಾಗಿ ಪಡೆಯಲು ನಾಚಿಗೆ ಆಗುತ್ತಿದೆ.

ಯಾಯಾತಿ ಅಂತರಿಕ್ಷದಲ್ಲಿ, ಪೃಥ್ವಿಯಲ್ಲಿ ಮತ್ತು ದಿಕ್ಕುಗಳಲ್ಲಿ ಸೂರ್ಯನ ತೇಜಸ್ಸಿನಿಂದ ಎಷ್ಟು ಪ್ರದೇಶಗಳು ಪ್ರಕಾಶಮಾನವಾಗಿದೆಯೋ ಸ್ವರ್ಗದಲ್ಲಿ ಅಷ್ಟೂ ಲೋಕ ನಿನ್ನನ್ನು ಎದುರು ನೋಡುತ್ತಿದೆ ಎನ್ನುತ್ತಾನೆ. ಇದನ್ನು ನಿನಗೆ ಕೊಡುತ್ತಿದ್ದೇನೆ. ನಿನಗಿದನ್ನು ಉಚಿತವಾಗಿ ಪಡೆಯಲು ನಾಚಿಗೆ ಆಗುತ್ತಿದೆ.

ಕುರು ಮಹಾರಾಜನ ಜನ್ಮವೃತ್ತಾಂತ.. ಕೇಳಿರದ ಮಹಾಭಾರತದ ಕತೆಗಳು

ನನಗೆ ಹುಲ್ಲುಕಡ್ಡಿ ಕೊಟ್ಟು ಇದನ್ನು ಸ್ವೀಕರಿಸು ಎನ್ನುತ್ತಾನೆ. ಇದಕ್ಕೆ ಪ್ರತಿಕ್ರಿಯಿಸಿದ ಯಯಾತಿ, ರಾಜ ನಾನು ಹುಟ್ಟಿದಾಗಿನಿಂದ ಯಾವುದನ್ನೂ ಅಸಮಾನತೆ ವ್ಯವಹಾರ ಮಾಡಿಲ್ಲ. ಅಷ್ಟೊಂದು ಲೋಕವನ್ನು ಹುಲ್ಲುಕಡ್ಡಿ ಕೊಟ್ಟು ತೆಗೆದುಕೊಂಡರೆ ಅದು ಸಾಧುವಲ್ಲ, ನಾನು ಅದನ್ನು ಸ್ವೀಕರಿಸುವುದಿಲ್ಲ ಎನ್ನುತ್ತಾನೆ. 

21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?