ಗಣೇಶ ಹಬ್ಬ; ಮೂರ್ತಿ ವಿಸರ್ಜನೆ ಹಿಂದಿನ ಕಾರಣ!

ಗಣೇಶ ಹಬ್ಬ; ಮೂರ್ತಿ ವಿಸರ್ಜನೆ ಹಿಂದಿನ ಕಾರಣ!

Published : Sep 12, 2019, 07:44 PM IST

ಗಣೇಶ ಹಬ್ಬದಂದು ಇಟ್ಟ ಮೂರ್ತಿಗಳು ಅನಂತ ಚತುರ್ಥದಶಿಯಂದು ವಿಸರ್ಜನೆಯಾಗುವ ಮೂಲಕ ಹಬ್ಬ ಸುಸಂಪನ್ನವಾಗುತ್ತದೆ. ಇದಕ್ಕಾಗಿ ಜೇಡಿ ಮಣ್ಣಿನಿಂದ ಗಣೇಶನ  ಮೂರ್ತಿಯನ್ನು ನಿರ್ಮಿಸಲಾಗುತ್ತೆ. ನೀರು ಹಾಗೂ ಮಣ್ಣಿನಿಂದ ಸೃಷ್ಟಿಯಾಗುವ ಗಣೇಶನ ವಿಗ್ರಹ ಸಾರ್ವತ್ರಿಕ ಸತ್ಯವನ್ನು ಸಾರುತ್ತದೆ. ಗಣೇಶ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಬಳಿಕ ನೀರಿನಲ್ಲಿ ವಿಸರ್ಜನೆ ಮಾಡಲಾಗುತ್ತೆ.  ಗಣೇಶನ ವಿಗ್ರಹ ಹಾಗೂ ವಿಸರ್ಜನೆ ಹಿಂದಿನ ಕಾರಣ ಇಲ್ಲಿದೆ.

ಗಣೇಶ ಹಬ್ಬದಂದು ಇಟ್ಟ ಮೂರ್ತಿಗಳು ಅನಂತ ಚತುರ್ಥದಶಿಯಂದು ವಿಸರ್ಜನೆಯಾಗುವ ಮೂಲಕ ಹಬ್ಬ ಸುಸಂಪನ್ನವಾಗುತ್ತದೆ. ಇದಕ್ಕಾಗಿ ಜೇಡಿ ಮಣ್ಣಿನಿಂದ ಗಣೇಶನ  ಮೂರ್ತಿಯನ್ನು ನಿರ್ಮಿಸಲಾಗುತ್ತೆ. ನೀರು ಹಾಗೂ ಮಣ್ಣಿನಿಂದ ಸೃಷ್ಟಿಯಾಗುವ ಗಣೇಶನ ವಿಗ್ರಹ ಸಾರ್ವತ್ರಿಕ ಸತ್ಯವನ್ನು ಸಾರುತ್ತದೆ. ಗಣೇಶ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಬಳಿಕ ನೀರಿನಲ್ಲಿ ವಿಸರ್ಜನೆ ಮಾಡಲಾಗುತ್ತೆ.  ಗಣೇಶನ ವಿಗ್ರಹ ಹಾಗೂ ವಿಸರ್ಜನೆ ಹಿಂದಿನ ಕಾರಣ ಇಲ್ಲಿದೆ.

21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?