ಕರ್ನಾಟಕ ದೋಸ್ತಿ ಸರ್ಕಾರಕ್ಕೆ ‘ಗ್ರಹಣ’  ಜ್ಯೋತಿಷಿ SK ಜೈನ್ ಕೊಟ್ಟ ಕಾರಣ

ಕರ್ನಾಟಕ ದೋಸ್ತಿ ಸರ್ಕಾರಕ್ಕೆ ‘ಗ್ರಹಣ’  ಜ್ಯೋತಿಷಿ SK ಜೈನ್ ಕೊಟ್ಟ ಕಾರಣ

Published : Jul 12, 2019, 06:29 PM IST

ಕರ್ನಾಟಕದಲ್ಲಿ ಶಾಸಕರ ರಾಜೀನಾಮೆ ಸೇರಿದಂತೆ ಪ್ರತಿದಿನ ನಡೆಯುತ್ತಿರುವ ರಾಜಕೀಯ ಪ್ರಹಸನವನ್ನು ನೋಡುತ್ತಲೇ ಇದ್ದೇವೆ.  ಅವರು ಮುಂಬೈಗೆ ಹೋದರು.. ಇವರು ಮತ್ತೊಂದು ರೆಸಾರ್ಟ್‌ಗೆ ಹೋದರು.. ದೋಸ್ತಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ.. ಇದೇ ಸುದ್ದಿಗಳು.. ಹಾಗಾದರೆ ಈ ಎಲ್ಲ ಅಸಂಬದ್ಧಗಳಿಗೆ ಕಾರಣ ಏನು ಎಂಬುದನ್ನು ಹಿರಿಯ ಜ್ಯೋತಿಷಿ ಎಸ್‌.ಕೆ.ಜೈನ್ ತೆರೆದಿಟ್ಟಿದ್ದಾರೆ. ಸೂರ್ಯ ಗ್ರಹಣವಿದ್ದರೂ ಕುಮಾರಸ್ವಾಮಿ ಅಮೆರಿಕ ಪ್ರವಾಸ ಮಾಡಿದ್ದೇ ಈ ಎಲ್ಲ ರಾಜಕಾರಣದ ಗೊಂದಲಗಳಿಗೆ ಮೂಲ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೂನ್  16ರ ಆ ಗ್ರಹಣವೇ ಸರಕಾರಕ್ಕೂ ಗ್ರಹಣ ಹಿಡಿಯುವಂತೆ ಮಾಡಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಶಾಸಕರ ರಾಜೀನಾಮೆ ಸೇರಿದಂತೆ ಪ್ರತಿದಿನ ನಡೆಯುತ್ತಿರುವ ರಾಜಕೀಯ ಪ್ರಹಸನವನ್ನು ನೋಡುತ್ತಲೇ ಇದ್ದೇವೆ.  ಅವರು ಮುಂಬೈಗೆ ಹೋದರು.. ಇವರು ಮತ್ತೊಂದು ರೆಸಾರ್ಟ್‌ಗೆ ಹೋದರು.. ದೋಸ್ತಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ.. ಇದೇ ಸುದ್ದಿಗಳು.. ಹಾಗಾದರೆ ಈ ಎಲ್ಲ ಅಸಂಬದ್ಧಗಳಿಗೆ ಕಾರಣ ಏನು ಎಂಬುದನ್ನು ಹಿರಿಯ ಜ್ಯೋತಿಷಿ ಎಸ್‌.ಕೆ.ಜೈನ್ ತೆರೆದಿಟ್ಟಿದ್ದಾರೆ. ಸೂರ್ಯ ಗ್ರಹಣವಿದ್ದರೂ ಕುಮಾರಸ್ವಾಮಿ ಅಮೆರಿಕ ಪ್ರವಾಸ ಮಾಡಿದ್ದೇ ಈ ಎಲ್ಲ ರಾಜಕಾರಣದ ಗೊಂದಲಗಳಿಗೆ ಮೂಲ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೂನ್  16ರ ಆ ಗ್ರಹಣವೇ ಸರಕಾರಕ್ಕೂ ಗ್ರಹಣ ಹಿಡಿಯುವಂತೆ ಮಾಡಿದೆ ಎಂದಿದ್ದಾರೆ.

ಜೋತಿಷ್ಯದ ಸಕಲ ಸುದ್ದಿಗಳಿಗೆ..

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?