ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!

ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!

Published : Nov 07, 2025, 04:20 PM IST

ಕಾರ್ತಿಕ ಮಾಸವು ಬೆಳಕಿನ, ಶುದ್ಧಿಯ ಮತ್ತು ಪುಣ್ಯದ ಮಾಸ. ಈ ದಾಮೋದರ ಕಾಲದಲ್ಲಿ ಶಿವ-ವಿಷ್ಣು ಆರಾಧನೆ, ಪಿತೃಪೂಜೆ, ಲಕ್ಷದೀಪೋತ್ಸವ ಮತ್ತು ನದಿ ಸ್ನಾನಕ್ಕೆ ವಿಶೇಷ ಮಹತ್ವವಿದೆ.

ಕಾರ್ತಿಕ ಮಾಸವು ಬೆಳಕಿನ, ಶುದ್ಧಿಯ ಮತ್ತು ಪುಣ್ಯದ ಮಾಸ. ಈ ದಾಮೋದರ ಕಾಲದಲ್ಲಿ ಶಿವ-ವಿಷ್ಣು ಆರಾಧನೆ, ಪಿತೃಪೂಜೆ, ಲಕ್ಷದೀಪೋತ್ಸವ ಮತ್ತು ನದಿ ಸ್ನಾನಕ್ಕೆ ವಿಶೇಷ ಮಹತ್ವವಿದೆ. ಗಂಗೆಯೂ ಈ ಕಾಲದಲ್ಲಿ ಕಾವೇರಿಯಲ್ಲಿ ಮುಳುಗಿ ಪಾಪ ತೊಳೆಯುತ್ತಿದ್ದಾಳೆ ಎಂಬ ನಂಬಿಕೆಯಿದೆ. ನದಿ ಸ್ನಾನದಿಂದ ಶರೀರ ಶುದ್ಧಿ, ಮನಸ್ಸಿಗೆ ಶಾಂತಿ ಮತ್ತು ಪುಣ್ಯ ಪ್ರಾಪ್ತಿ ಉಂಟಾಗುತ್ತದೆ. ದೀಪಾವಳಿ, ತುಳಸಿ ವಿವಾಹ, ವನಭೋಜನ ಮುಂತಾದ ಆಚರಣೆಗಳು ಈ ಮಾಸವನ್ನು ಶ್ರೇಷ್ಠಗೊಳಿಸುತ್ತವೆ. ಬದುಕಿನ ಕತ್ತಲನ್ನು ಬೆಳಗುವ ಮಾಸವೇ ಕಾರ್ತಿಕ

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
Read more