ನಾಳೆ ಕೇತುಗ್ರಸ್ತ ಚಂದ್ರಗ್ರಹಣ; ಶುಭ, ಅಶುಭಗಳ ಬಗ್ಗೆ ಬ್ರಹ್ಮಾಂಡ ಗುರೂಜಿ ಹೇಳ್ತಾರೆ ಕೇಳಿ

ನಾಳೆ ಕೇತುಗ್ರಸ್ತ ಚಂದ್ರಗ್ರಹಣ; ಶುಭ, ಅಶುಭಗಳ ಬಗ್ಗೆ ಬ್ರಹ್ಮಾಂಡ ಗುರೂಜಿ ಹೇಳ್ತಾರೆ ಕೇಳಿ

Published : Jul 04, 2020, 06:52 PM IST

ನಾಳೆ ಈ ವರ್ಷದ ಮೂರನೇ ಗ್ರಹಣ ಸಂಭವಿಸಲಿದೆ. 30 ದಿನಗಳ ಅಂತರದಲ್ಲಿ ಮೂರನೇ ಗ್ರಹಣ ಸಂಭವಿಸುತ್ತಿದೆ. ಒಂದು ಕಡೆ ಗುರು ಪೂರ್ಣಿಮೆ ಇನ್ನೊಂದು ಕಡೆ ಕೇತುಗ್ರಸ್ತ ಚಂದ್ರಗ್ರಹಣ ಬಂದಿರುವುದು ವಿಶೇಷ.  ಗ್ರಹಣ ಬಂತೆಂದರೆ ಸಾಕು ಅದರ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ನಮ್ಮ ರಾಶಿಗೆ ಶುಭವೋ, ಅಶುಭವೋ ಎನ್ನುವ ಚಿಂತೆ ಶುರುವಾಗುತ್ತದೆ. ಹಾಗಾದಾರೆ ಯಾವ ರಾಶಿಗೆ ಶುಭ, ಅಶುಭ ಎನ್ನುವ ಬಗ್ಗೆ ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ ನೋಡಿ..!

ಬೆಂಗಳೂರು (ಜು. 05): ನಾಳೆ ಈ ವರ್ಷದ ಮೂರನೇ ಗ್ರಹಣ ಸಂಭವಿಸಲಿದೆ. 30 ದಿನಗಳ ಅಂತರದಲ್ಲಿ ಮೂರನೇ ಗ್ರಹಣ ಸಂಭವಿಸುತ್ತಿದೆ. ಒಂದು ಕಡೆ ಗುರು ಪೂರ್ಣಿಮೆ ಇನ್ನೊಂದು ಕಡೆ ಕೇತುಗ್ರಸ್ತ ಚಂದ್ರಗ್ರಹಣ ಬಂದಿರುವುದು ವಿಶೇಷ.  ಗ್ರಹಣ ಬಂತೆಂದರೆ ಸಾಕು ಅದರ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ನಮ್ಮ ರಾಶಿಗೆ ಶುಭವೋ, ಅಶುಭವೋ ಎನ್ನುವ ಚಿಂತೆ ಶುರುವಾಗುತ್ತದೆ. ಹಾಗಾದಾರೆ ಯಾವ ರಾಶಿಗೆ ಶುಭ, ಅಶುಭ ಎನ್ನುವ ಬಗ್ಗೆ ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ ನೋಡಿ..!

21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?