ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ

ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ

Published : Jan 15, 2026, 06:00 PM IST

ಮೇಲಂತಬೆಟ್ಟು ಗ್ರಾಮದಲ್ಲಿರುವ ಪ್ರಸಿದ್ಧ ನಾಗಬ್ರಹ್ಮ ಕ್ಷೇತ್ರವು ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನವಾಗಿದೆ. ಇಲ್ಲಿ ಭಕ್ತರ ಅಭೀಷ್ಟಗಳು ಸಿದ್ಧಿಸುವುದಾಗಿ ನಂಬಿಕೆ.

ಮೇಲಂತಬೆಟ್ಟು ಗ್ರಾಮದಲ್ಲಿರುವ ಪ್ರಸಿದ್ಧ ನಾಗಬ್ರಹ್ಮ ಕ್ಷೇತ್ರವು ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನವಾಗಿದೆ. ಇಲ್ಲಿ ಭಕ್ತರ ಅಭೀಷ್ಟಗಳು ಸಿದ್ಧಿಸುವುದಾಗಿ ನಂಬಿಕೆ. ಶ್ರೀ ಗೋಪಾಲ ಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ನಾಗತನು ತರ್ಪಣ, ನಾಗಬ್ರಹ್ಮ ಮಂಡಲ, ವಿಶೇಷ ಪೂಜೆಗಳು ನೆರವೇರಿಸಲಾಗುತ್ತವೆ. ಮನೆ, ನಿವೇಶನ, ಸಂತಾನ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ದೊರೆಯುತ್ತದೆ.

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
Read more