Sep 20, 2020, 8:56 PM IST
ಬೆಂಗಳೂರು(ಸೆ. 20) ರಾಹು ಕೇತು ಬದಲು.. 2020 ಇನ್ನಷ್ಟು ಘೋರ.. ರಾಹು-ಕೇತು ಸ್ಥಾನ ಬದಲಾವಣೆ ಮತ್ತೆ ಯಾವ ಎಲ್ಲ ಪರಿಣಾಮ ಉಂಟುಮಾಡಬಹುದು ಎಂಬುದರ ಮೇಲೆ ಬೆಳಕು ಚೆಲ್ಲುವ ಯತ್ನ ಮಾಡಲಾಗಿದೆ.
ರಾಹು ಕೇತು ಬದಲಾವಣೆ , ದೇಶದ ಮೇಲೆ ಏನಾಗಲಿದೆ?
ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಮೇಲೆಯೂ ಪರಿಣಾಮ ಇದೇಯಾ? ಹಾಗಾದರೆ ಜ್ಯೋತಿಷ್ಯ ಏನು ಹೇಳುತ್ತದೆ. ಕರ್ನಾಟಕದ ಮೇಲೆ ಯಾವ ಪರಿಣಾಮ ಉಂಟಾಗಲಿದೆ. ಸಂಧಿಗಳ ಮಹತ್ವ ಏನು?