ಕರ್ನಾಟಕದ ಮೇಲೆ ರಾಹು-ಕೇತು ಬದಲಾವಣೆ ಪರಿಣಾಮ, BSY ಕುರ್ಚಿ ಏನಾಗಲಿದೆ?

ಕರ್ನಾಟಕದ ಮೇಲೆ ರಾಹು-ಕೇತು ಬದಲಾವಣೆ ಪರಿಣಾಮ, BSY ಕುರ್ಚಿ ಏನಾಗಲಿದೆ?

Published : Sep 20, 2020, 08:56 PM IST

ಖ್ಯಾತ ಜ್ಯೋತಿಷಿಗಳು ನಿಮ್ಮ ಭವಿಷ್ಯ ಹೇಳಲಿದ್ದಾರೆ/ ಸೆ.  23 ರಿಂದ ರಾಹು-ಕೇತು ಸ್ಥಾನ ಬದಲಾವಣೆ / ರಾಹು ಕೇತು ಬದಲು 2020 ಇನ್ನಷ್ಟು ಘೋರ/ ಕರ್ನಾಟಕದ ಮೇಲೆ ಏನು ಪರಿಣಾಮ

ಬೆಂಗಳೂರು(ಸೆ. 20)  ರಾಹು ಕೇತು ಬದಲು.. 2020 ಇನ್ನಷ್ಟು ಘೋರ.. ರಾಹು-ಕೇತು ಸ್ಥಾನ ಬದಲಾವಣೆ ಮತ್ತೆ ಯಾವ ಎಲ್ಲ ಪರಿಣಾಮ ಉಂಟುಮಾಡಬಹುದು ಎಂಬುದರ ಮೇಲೆ ಬೆಳಕು ಚೆಲ್ಲುವ ಯತ್ನ ಮಾಡಲಾಗಿದೆ.

ರಾಹು ಕೇತು ಬದಲಾವಣೆ , ದೇಶದ ಮೇಲೆ ಏನಾಗಲಿದೆ?

ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಮೇಲೆಯೂ ಪರಿಣಾಮ ಇದೇಯಾ? ಹಾಗಾದರೆ ಜ್ಯೋತಿಷ್ಯ ಏನು  ಹೇಳುತ್ತದೆ. ಕರ್ನಾಟಕದ ಮೇಲೆ ಯಾವ ಪರಿಣಾಮ ಉಂಟಾಗಲಿದೆ.  ಸಂಧಿಗಳ ಮಹತ್ವ ಏನು?

21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?