15 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!

15 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!

Published : Feb 16, 2026, 04:47 PM IST

ಬ್ರಹ್ಮಾಂಡದಲ್ಲಿ ಅಪರೂಪದ ಖಗೋಳ ವಿಸ್ಮಯಗಳು ಕೇವಲ 15 ದಿನಗಳ ಅಂತರದಲ್ಲಿ ಸಂಭವಿಸಲಿವೆ. ಆಕಾಶದಲ್ಲಿ “ಅಗ್ನಿ ಉಂಗುರ” ರೂಪದ ಸೂರ್ಯಗ್ರಹಣ ಹಾಗೂ ಬಣ್ಣ ಬದಲಿಸುವ ಚಂದ್ರನ ದೃಶ್ಯ ಜನರಲ್ಲಿ ಕುತೂಹಲದ ಜೊತೆಗೆ ಆತಂಕವೂ ಹುಟ್ಟಿಸಿದೆ.

ಬ್ರಹ್ಮಾಂಡದಲ್ಲಿ ಅಪರೂಪದ ಖಗೋಳ ವಿಸ್ಮಯಗಳು ಕೇವಲ 15 ದಿನಗಳ ಅಂತರದಲ್ಲಿ ಸಂಭವಿಸಲಿವೆ. ಆಕಾಶದಲ್ಲಿ “ಅಗ್ನಿ ಉಂಗುರ” ರೂಪದ ಸೂರ್ಯಗ್ರಹಣ ಹಾಗೂ ಬಣ್ಣ ಬದಲಿಸುವ ಚಂದ್ರನ ದೃಶ್ಯ ಜನರಲ್ಲಿ ಕುತೂಹಲದ ಜೊತೆಗೆ ಆತಂಕವೂ ಹುಟ್ಟಿಸಿದೆ. ಜ್ಯೋತಿಷಿಗಳ ಪ್ರಕಾರ ರಾಹುಗ್ರಸ್ತ ಸೂರ್ಯಗ್ರಹಣವು ಕೆಲ ಪ್ರಕೃತಿಕ ಅಶಾಂತಿ ಮತ್ತು ಮಾನವ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗುತ್ತಿದೆ. ಆದರೆ ವಿಜ್ಞಾನಿಗಳ ಅಭಿಪ್ರಾಯದಲ್ಲಿ ಇದು ಕೇವಲ ಖಗೋಳೀಯ ಘಟನೆ ಮಾತ್ರ; ಯಾವುದೇ ಅನಾಹುತಗಳೊಂದಿಗೆ ಸಂಬಂಧವಿಲ್ಲ. ಆದರೂ ಜನರಲ್ಲಿ ಇದರ ಕುರಿತು ವಿಶೇಷ ಆಸಕ್ತಿ ಮತ್ತು ಚರ್ಚೆ ಹೆಚ್ಚಾಗಿದೆ.

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
Read more