ನಾಳೆ ಕೇತುಗ್ರಸ್ತ ಚಂದ್ರಗ್ರಹಣ; ಪ್ರಭಾವ ಯಾವ ರೀತಿ ಇರಲಿದೆ?

ನಾಳೆ ಕೇತುಗ್ರಸ್ತ ಚಂದ್ರಗ್ರಹಣ; ಪ್ರಭಾವ ಯಾವ ರೀತಿ ಇರಲಿದೆ?

Published : Jul 04, 2020, 03:07 PM ISTUpdated : Jul 04, 2020, 03:17 PM IST

ನಾಳೆ ಸಂಭವಿಸಲಿರುವ ಚಂದ್ರ ಗ್ರಹಣಕ್ಕೆ ನಭೋ ಮಂಡಲ ಸಾಕ್ಷಿಯಾಗಲಿದೆ. ಒಂದು ತಿಂಗಳಲ್ಲಿ ಮೂರು ಗ್ರಹಣ ಸಂಭವಿಸುತ್ತಿರುವುದು ವಿಶೇಷ. ಗ್ರಹಣ ಅಂದ ಕೂಡಲೇ ಆತಂಕ ಶುರುವಾಗುತ್ತೆ. ಶುಭನೋ, ಅಶುಭನೋ ಅನ್ನೋ ಚರ್ಚೆ ಶುರುವಾಗುತ್ತೆ. ನಾಳೆ ಚಂದ್ರಗ್ರಹಣ ಹಾಗೂ ಗುರು ಪೌರ್ಣಮಿ ಒಟ್ಟಿಗೆ ಬಂದಿದೆ. ಅರೆನೆರಳಿನ ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ನಾಳೆ ಸಂಭವಿಸಲಿರುವ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲವಾದರೂ ಇದರ ಪ್ರಭಾವ ಯಾವ ರೀತಿ ಇರಲಿದೆ ಎಂಬುದರ ಬಗ್ಗೆ ಜ್ಯೋತಿಷಿಗಳು ಹೆಚ್ಚಿನ ಮಾಹಿತಿ ನೀಡುತ್ತಾರೆ..!

ಬೆಂಗಳೂರು (ಜು. 04): ನಾಳೆ ಸಂಭವಿಸಲಿರುವ ಚಂದ್ರ ಗ್ರಹಣಕ್ಕೆ ನಭೋ ಮಂಡಲ ಸಾಕ್ಷಿಯಾಗಲಿದೆ. ಒಂದು ತಿಂಗಳಲ್ಲಿ ಮೂರು ಗ್ರಹಣ ಸಂಭವಿಸುತ್ತಿರುವುದು ವಿಶೇಷ. ಗ್ರಹಣ ಅಂದ ಕೂಡಲೇ ಆತಂಕ ಶುರುವಾಗುತ್ತೆ. ಶುಭನೋ, ಅಶುಭನೋ ಅನ್ನೋ ಚರ್ಚೆ ಶುರುವಾಗುತ್ತೆ. ನಾಳೆ ಚಂದ್ರಗ್ರಹಣ ಹಾಗೂ ಗುರು ಪೌರ್ಣಮಿ ಒಟ್ಟಿಗೆ ಬಂದಿದೆ. ಅರೆನೆರಳಿನ ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ನಾಳೆ ಸಂಭವಿಸಲಿರುವ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲವಾದರೂ ಇದರ ಪ್ರಭಾವ ಯಾವ ರೀತಿ ಇರಲಿದೆ ಎಂಬುದರ ಬಗ್ಗೆ ಜ್ಯೋತಿಷಿಗಳು ಹೆಚ್ಚಿನ ಮಾಹಿತಿ ನೀಡುತ್ತಾರೆ..!

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?