ನಾಳೆ ಕೇತುಗ್ರಸ್ತ ಚಂದ್ರಗ್ರಹಣ; ಪ್ರಭಾವ ಯಾವ ರೀತಿ ಇರಲಿದೆ?

ನಾಳೆ ಕೇತುಗ್ರಸ್ತ ಚಂದ್ರಗ್ರಹಣ; ಪ್ರಭಾವ ಯಾವ ರೀತಿ ಇರಲಿದೆ?

Published : Jul 04, 2020, 03:07 PM ISTUpdated : Jul 04, 2020, 03:17 PM IST

ನಾಳೆ ಸಂಭವಿಸಲಿರುವ ಚಂದ್ರ ಗ್ರಹಣಕ್ಕೆ ನಭೋ ಮಂಡಲ ಸಾಕ್ಷಿಯಾಗಲಿದೆ. ಒಂದು ತಿಂಗಳಲ್ಲಿ ಮೂರು ಗ್ರಹಣ ಸಂಭವಿಸುತ್ತಿರುವುದು ವಿಶೇಷ. ಗ್ರಹಣ ಅಂದ ಕೂಡಲೇ ಆತಂಕ ಶುರುವಾಗುತ್ತೆ. ಶುಭನೋ, ಅಶುಭನೋ ಅನ್ನೋ ಚರ್ಚೆ ಶುರುವಾಗುತ್ತೆ. ನಾಳೆ ಚಂದ್ರಗ್ರಹಣ ಹಾಗೂ ಗುರು ಪೌರ್ಣಮಿ ಒಟ್ಟಿಗೆ ಬಂದಿದೆ. ಅರೆನೆರಳಿನ ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ನಾಳೆ ಸಂಭವಿಸಲಿರುವ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲವಾದರೂ ಇದರ ಪ್ರಭಾವ ಯಾವ ರೀತಿ ಇರಲಿದೆ ಎಂಬುದರ ಬಗ್ಗೆ ಜ್ಯೋತಿಷಿಗಳು ಹೆಚ್ಚಿನ ಮಾಹಿತಿ ನೀಡುತ್ತಾರೆ..!

ಬೆಂಗಳೂರು (ಜು. 04): ನಾಳೆ ಸಂಭವಿಸಲಿರುವ ಚಂದ್ರ ಗ್ರಹಣಕ್ಕೆ ನಭೋ ಮಂಡಲ ಸಾಕ್ಷಿಯಾಗಲಿದೆ. ಒಂದು ತಿಂಗಳಲ್ಲಿ ಮೂರು ಗ್ರಹಣ ಸಂಭವಿಸುತ್ತಿರುವುದು ವಿಶೇಷ. ಗ್ರಹಣ ಅಂದ ಕೂಡಲೇ ಆತಂಕ ಶುರುವಾಗುತ್ತೆ. ಶುಭನೋ, ಅಶುಭನೋ ಅನ್ನೋ ಚರ್ಚೆ ಶುರುವಾಗುತ್ತೆ. ನಾಳೆ ಚಂದ್ರಗ್ರಹಣ ಹಾಗೂ ಗುರು ಪೌರ್ಣಮಿ ಒಟ್ಟಿಗೆ ಬಂದಿದೆ. ಅರೆನೆರಳಿನ ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ನಾಳೆ ಸಂಭವಿಸಲಿರುವ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲವಾದರೂ ಇದರ ಪ್ರಭಾವ ಯಾವ ರೀತಿ ಇರಲಿದೆ ಎಂಬುದರ ಬಗ್ಗೆ ಜ್ಯೋತಿಷಿಗಳು ಹೆಚ್ಚಿನ ಮಾಹಿತಿ ನೀಡುತ್ತಾರೆ..!

25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ