ಸಂಸತ್ತಿನಲ್ಲಿ ಪ್ರಧಾನಿ ಮುಂದೆ ಭಾಷಣ ಮಾಡಲಿರುವ ಬಾಗಲಕೋಟೆ ವಿದ್ಯಾರ್ಥಿ

ಸಂಸತ್ತಿನಲ್ಲಿ ಪ್ರಧಾನಿ ಮುಂದೆ ಭಾಷಣ ಮಾಡಲಿರುವ ಬಾಗಲಕೋಟೆ ವಿದ್ಯಾರ್ಥಿ

Published : Jan 22, 2023, 04:22 PM IST

ಬಾಗಲಕೋಟೆ ನಗರದ ಕಾಲೇಜು​ ವಿದ್ಯಾರ್ಥಿ ಪರೇಶ್​ ರಾಷ್ಟ್ರೀಯ ಯುವ ಸಂಸತ್​ ಉತ್ಸವದಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿದ್ದಾರೆ.

ಬಾಗಲಕೋಟೆ: ನಗರದ ಕಾಲೇಜು​ ವಿದ್ಯಾರ್ಥಿ ಪರೇಶ್​ ರಾಷ್ಟ್ರೀಯ ಯುವ ಸಂಸತ್​ ಉತ್ಸವದಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿದ್ದಾರೆ. ಹೀಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಪರೇಶ್​ ಆಗಿದ್ದು, ಪರೇಶ್ ಮನೆಯಲ್ಲಿ ಸಂತಸ ಮನೆ ಮಾಡಿದೆ, ಆತನ ಪಾಲಕರು, ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಜನವರಿ 23ರಂದು ದೆಹಲಿಯ ಸಂಸತ್​​ನಲ್ಲಿ ನಡೆಯುವ ಭಾಷಣಕ್ಕೆ ತಯಾರಾಗಿರೋ ವಿದ್ಯಾರ್ಥಿ ಪರೇಶ್ ಜೊತೆ ನಮ್ಮ ಬಾಗಲಕೋಟೆ ಪ್ರತಿನಿಧಿ ಮಲ್ಲಿಕಾರ್ಜುನ ಹೊಸಮನಿ ಚಿಟ್​ ಚಾಟ್​ ನಡೆಸಿದ್ದಾರೆ ನೋಡೋಣ ಬನ್ನಿ...
 

03:32ವಿಜಯಪುರ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಹತ್ಯೆ: ವಕೀಲ ರವಿ ಸಹೋದರನ ಕೈವಾಡ?
01:54ಬೆಳಗಾದ್ರೆ ಟೀ ಅಂಗಡಿಯಲ್ಲಿ ಕೆಲ್ಸ, ರಾತ್ರಿ ಆದ್ರೆ ಓದು.. ಆದ್ರೆ ಆತ ಗೆದ್ದಿದ್ದು ಬರೋಬ್ಬರಿ 50 ಲಕ್ಷ!
19:55ಫ್ರೀ ರೀಚಾರ್ಜ್‌ಗಾಗಿ ಲಿಂಕ್ ಒತ್ತಿದರೆ ನಿಮ್ಮ ಖಾತೆ ಹಣ ಮಾಯ, ಸಿದ್ದರಾಮಯ್ಯ ಹೆಸರಲ್ಲಿ ವಂಚನೆ
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
01:56ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ: 4 ಲಾಡ್ಜ್‌ಗಳ ಮೇಲೆ ದಾಳಿ, 11 ಯುವತಿಯರ ರಕ್ಷಣೆ
01:34ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ
16:49Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!
04:13ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ
02:33'ಕೈ'ಭಿನ್ನಮತಕ್ಕೆ ಬ್ರೇಕ್ ಹಾಕುತ್ತಾ ಸಿಎಂ ನೇತೃತ್ವದ ಸಭೆ? ಪಕ್ಷೇತರವಾಗಿ ನಿಲ್ಲುವಂತೆ ವೀಣಾ ಕಾಶಪ್ಪನವರ ಅಭಿಮಾನಿಗಳು ಪಟ್ಟು!
Read more