ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!

ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!

Published : Jan 07, 2020, 12:57 PM ISTUpdated : Jan 07, 2020, 04:23 PM IST

ಬಾಗಲಕೋಟೆ (ಜ. 07):   ಪ್ರಧಾನಿ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಇಳಕಲ್ ತಾಲೂಕಿನ  ಜಂಬಲದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ಧಪ್ಪ ನಾಶಿ ಆಯ್ಕೆಯಾಗಿದ್ದಾರೆ. 

 

ಬಾಗಲಕೋಟೆ (ಜ. 07):  ಪ್ರಧಾನಿ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಇಳಕಲ್ ತಾಲೂಕಿನ  ಜಂಬಲದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ಧಪ್ಪ ನಾಶಿ ಆಯ್ಕೆಯಾಗಿದ್ದಾರೆ. 

ದೆಹಲಿಯಲ್ಲಿ ಜನವರಿ 20 ರಂದು ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದ ನಡೆಸಲಿದ್ದಾರೆ.  ಈ ಸಂವಾದದಲ್ಲಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಶಿಕ್ಷಕರು ಹಾಗೂ ಪೋಷಕರ ಮೊಗದಲ್ಲಿ ಸಂತಸ ಮೂಡಿದೆ.  ವಿದ್ಯಾರ್ಥಿನಿ ಪೂರ್ಣಿಮಾ ಸಂತಸವನ್ನು ಹಂಚಿಕೊಂಡಿದ್ದು ಹೀಗೆ! 

03:32ವಿಜಯಪುರ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಹತ್ಯೆ: ವಕೀಲ ರವಿ ಸಹೋದರನ ಕೈವಾಡ?
01:54ಬೆಳಗಾದ್ರೆ ಟೀ ಅಂಗಡಿಯಲ್ಲಿ ಕೆಲ್ಸ, ರಾತ್ರಿ ಆದ್ರೆ ಓದು.. ಆದ್ರೆ ಆತ ಗೆದ್ದಿದ್ದು ಬರೋಬ್ಬರಿ 50 ಲಕ್ಷ!
19:55ಫ್ರೀ ರೀಚಾರ್ಜ್‌ಗಾಗಿ ಲಿಂಕ್ ಒತ್ತಿದರೆ ನಿಮ್ಮ ಖಾತೆ ಹಣ ಮಾಯ, ಸಿದ್ದರಾಮಯ್ಯ ಹೆಸರಲ್ಲಿ ವಂಚನೆ
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
01:56ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ: 4 ಲಾಡ್ಜ್‌ಗಳ ಮೇಲೆ ದಾಳಿ, 11 ಯುವತಿಯರ ರಕ್ಷಣೆ
01:34ನನಗೆ ತಾಯಿ ಆಶೀರ್ವಾದ ಜೊತೆ ಇದೆ, ತಂದೆ ಆಶೀರ್ವಾದ ಸ್ವಲ್ಪ ಕಡಿಮೆ: ವೈರಲ್‌ ಆದ ಶಿವಾನಂದ ಪಾಟೀಲ್ ಹೇಳಿಕೆ
16:49Narendra Modi: ರಾಜ್ಯದಲ್ಲಿ ಮುಂದುವರೆದ ಮೋದಿ ರೌಂಡ್ಸ್: ಪ್ರಧಾನಿಗಾಗಿ ಅಭಿಮಾನಿಗಳಿಂದ ವಿಶೇಷ ಉಡುಗೊರೆ!
04:13ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ
02:33'ಕೈ'ಭಿನ್ನಮತಕ್ಕೆ ಬ್ರೇಕ್ ಹಾಕುತ್ತಾ ಸಿಎಂ ನೇತೃತ್ವದ ಸಭೆ? ಪಕ್ಷೇತರವಾಗಿ ನಿಲ್ಲುವಂತೆ ವೀಣಾ ಕಾಶಪ್ಪನವರ ಅಭಿಮಾನಿಗಳು ಪಟ್ಟು!