ಮೂರು ತಿಂಗಳಲ್ಲಿ ದೇವರ ಹುಂಡಿಗೆ ಹರಿದು ಬಂತು ಲಕ್ಷ ಲಕ್ಷ ಕಾಣಿಕೆ..!

ಮೂರು ತಿಂಗಳಲ್ಲಿ ದೇವರ ಹುಂಡಿಗೆ ಹರಿದು ಬಂತು ಲಕ್ಷ ಲಕ್ಷ ಕಾಣಿಕೆ..!

Suvarna News   | Asianet News
Published : Jan 18, 2020, 12:02 PM IST

ಬಳ್ಳಾರಿ (ಜ. 18): ಕೊಟ್ಟೂರಿನ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿಗೆ ಮೂರೇ ತಿಂಗಳಲ್ಲಿ 25, 59, 861 ಕಾಣಿಕೆ ಹರಿದು ಬಂದಿದೆ. ಕಳೆದ ವರ್ಷ ಡಿಸಂಬರ್‌ನಲ್ಲಿ ಹುಂಡಿ ಎಣಿಕೆ ಮಾಡಲಾಗಿತ್ತು ಹಣದ ಜೊತೆ ಹುಂಡಿಯಲ್ಲಿ ಬೆಳ್ಳಿ ಮತ್ತು ಹರಕೆ ಚೀಟಿ ಕೂಡಾ ಸಿಕ್ಕಿತ್ತು. ಹುಂಡಿ ತೆರೆದ ದೃಶ್ಯ ಇಲ್ಲಿದೆ ನೋಡಿ. 
 

ಬಳ್ಳಾರಿ (ಜ. 18): ಕೊಟ್ಟೂರಿನ ಶ್ರೀ ದೇವಸ್ಥಾನದ ಹುಂಡಿಗೆ ಮೂರೇ ತಿಂಗಳಲ್ಲಿ 25, 59, 861 ಕಾಣಿಕೆ ಹರಿದು ಬಂದಿದೆ. ಕಳೆದ ವರ್ಷ ಡಿಸಂಬರ್‌ನಲ್ಲಿ ಹುಂಡಿ ಎಣಿಕೆ ಮಾಡಲಾಗಿತ್ತು ಹಣದ ಜೊತೆ ಹುಂಡಿಯಲ್ಲಿ ಬೆಳ್ಳಿ ಮತ್ತು ಹರಕೆ ಚೀಟಿ ಕೂಡಾ ಸಿಕ್ಕಿತ್ತು. ಹುಂಡಿ ತೆರೆದ ದೃಶ್ಯ ಇಲ್ಲಿದೆ ನೋಡಿ. 


 

03:31ಕಣ್ಣೆದುರೇ ಹರಿದು ಹೋಗ್ತಿದೆ 240 ಟಿಎಂಸಿ ನೀರು! ಡ್ಯಾಂ ಗೇಟ್ ದುರಸ್ತಿ ಮಾಡದೆ ಅಧಿಕಾರಿಗಳ ನಿರ್ಲಕ್ಷ್ಯ!
05:35ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ
09:12ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!
05:24ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!
04:03ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?
04:29ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!
23:53ಬಳ್ಳಾರಿ ದುರಂತದ ಭಯಾನಕ ಸತ್ಯ ಬಯಲು: ಬಡ ಹೆಣ್ಣು ಮಕ್ಕಳ ಜೀವದ ಜೊತೆ ಇದೆಂಥಾ ಚೆಲ್ಲಾಟ?
21:31ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?
05:31ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ
05:13ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?