ಅತ್ತ ಟಿಪ್ಪು 'ಅಧ್ಯಾಯ'ಕ್ಕೆ ಕತ್ತರಿ: ಇತ್ತ IPS ಆಫೀಸರ್‌ ಬಾಯಲ್ಲಿ ಎಂಥಾ ಮಾತುಗಳು ರೀ...!

ಅತ್ತ ಟಿಪ್ಪು 'ಅಧ್ಯಾಯ'ಕ್ಕೆ ಕತ್ತರಿ: ಇತ್ತ IPS ಆಫೀಸರ್‌ ಬಾಯಲ್ಲಿ ಎಂಥಾ ಮಾತುಗಳು ರೀ...!

Published : Oct 31, 2019, 04:39 PM ISTUpdated : Oct 31, 2019, 05:22 PM IST

ಟಿಪ್ಪು ಸುಲ್ತಾನ್ ಪಠ್ಯವನ್ನು ಶಾಲಾ ಪಠ್ಯ ಕ್ರಮದಿಂದ ತೆಗೆಯುವ ರಾಜ್ಯ ಸರ್ಕಾರದ ನಿರ್ಧಾರ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.

ಅದರಲ್ಲೂ ಟಿಪ್ಪು ಸುಲ್ತಾನ್ ವಿಚಾರದಲ್ಲಿ ರಾಜಕೀಯ ನಡೆಯುತ್ತಿದ್ದೆ ಎನ್ನವ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಟಿಪ್ಪು ಬಗ್ಗೆ ಹಾಡಿಹೊಗಳಿರುವ ಮಾತುಗಳು ಫುಲ್ ವೈರಲ್ ಆಗಿದೆ. ಯಾರು ಆ ಐಪಿಎಸ್ ಆಫೀಸರ್..? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ..

ಬಳ್ಳಾರಿ, [ಅ.31]: ಟಿಪ್ಪು ಸುಲ್ತಾನ್ ಪಠ್ಯವನ್ನು ಶಾಲಾ ಪಠ್ಯ ಕ್ರಮದಿಂದ ತೆಗೆಯುವ ರಾಜ್ಯ ಸರ್ಕಾರದ ನಿರ್ಧಾರ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.

ಅದರಲ್ಲೂ ಟಿಪ್ಪು ಸುಲ್ತಾನ್ ವಿಚಾರದಲ್ಲಿ ರಾಜಕೀಯ ನಡೆಯುತ್ತಿದ್ದೆ ಎನ್ನವ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಟಿಪ್ಪು ಬಗ್ಗೆ ಹಾಡಿಹೊಗಳಿರುವ ಮಾತುಗಳು ಫುಲ್ ವೈರಲ್ ಆಗಿದೆ. ಯಾರು ಆ ಐಪಿಎಸ್ ಆಫೀಸರ್..? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ..

03:31ಕಣ್ಣೆದುರೇ ಹರಿದು ಹೋಗ್ತಿದೆ 240 ಟಿಎಂಸಿ ನೀರು! ಡ್ಯಾಂ ಗೇಟ್ ದುರಸ್ತಿ ಮಾಡದೆ ಅಧಿಕಾರಿಗಳ ನಿರ್ಲಕ್ಷ್ಯ!
05:35ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ
09:12ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!
05:24ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!
04:03ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?
04:29ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!
23:53ಬಳ್ಳಾರಿ ದುರಂತದ ಭಯಾನಕ ಸತ್ಯ ಬಯಲು: ಬಡ ಹೆಣ್ಣು ಮಕ್ಕಳ ಜೀವದ ಜೊತೆ ಇದೆಂಥಾ ಚೆಲ್ಲಾಟ?
21:31ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?
05:31ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ
05:13ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?