ಸ್ಮಶಾನದಲ್ಲಿ ಬೆಂಬಲಿಗನ ಕಾರಿಗೆ ಚಾಲನೆ; ಮೌಢ್ಯತೆ ವಿರುದ್ಧ ಸತೀಶ್ ಜಾರಕಿಹೊಳಿ ಹೋರಾಟ!

ಸ್ಮಶಾನದಲ್ಲಿ ಬೆಂಬಲಿಗನ ಕಾರಿಗೆ ಚಾಲನೆ; ಮೌಢ್ಯತೆ ವಿರುದ್ಧ ಸತೀಶ್ ಜಾರಕಿಹೊಳಿ ಹೋರಾಟ!

Published : Feb 20, 2021, 06:42 PM IST

ಸ್ಮಶಾನದ ಕುರಿತು ಜನರಲ್ಲಿರುವ ತಪ್ಪು ನಂಬಿಕೆಯನ್ನು ಹೋಗಲಾಡಿಸಲು  ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇದೀಗ ತಮ್ಮ ಬೆಂಬಲಿಗನ ಹೊಸ ನಿಸಾನ್ ಮ್ಯಾಗ್ನೈಟ್ ಕಾರಿಗೆ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಚಾಲನೆ ನೀಡಿದ್ದಾರೆ.

ಬೆಳಗಾವಿ(ಫೆ.20): ಸ್ಮಶಾನದ ಕುರಿತು ಜನರಲ್ಲಿರುವ ತಪ್ಪು ನಂಬಿಕೆಯನ್ನು ಹೋಗಲಾಡಿಸಲು  ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇದೀಗ ತಮ್ಮ ಬೆಂಬಲಿಗನ ಹೊಸ ನಿಸಾನ್ ಮ್ಯಾಗ್ನೈಟ್ ಕಾರಿಗೆ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಚಾಲನೆ ನೀಡಿದ್ದಾರೆ.

ಜಾರಕಿಹೊಳಿ ಬೆಂಬಲಿಗನಾಗಿರುವ  ಸಂಕೇಶ್ವರದ ವಿಕ್ರಂ ಕರಣಿಂಗ್‌ರ ಸತೀಶ್ ಜಾರಕಿಹೊಳಿಯಿಂದ ಪ್ರೇರಣೆಗೊಂಡಿದ್ದಾರೆ. ಈ ಹಿಂದೆ ಜಾರಕಿಹೊಳಿ ತಮ್ಮ ಹೊಸ ಕಾರನ್ನು ಇದೇ ಸ್ಮಶಾನದಲ್ಲಿ ಚಾಲನೆ ನೀಡಿದ್ದರು. ಹೀಗಾಗಿ ತನ್ನ ಕಾರಿಗೂ ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ಚಾಲನೆ ನೀಡಲು ಮನವಿ ಮಾಡಿದ್ದರು. 

19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
23:13ಕಿರಾತಕ ಪ್ರೇಮಿಗಳು.. ಮದುವೆಯಾಗೋದಕ್ಕೂ ಮೊದಲೇ ಎಡವಿಬಿಟ್ಟರು, ಮಗು ಜನಿಸಿದ ಮೇಲೆ ಕೊಂದೇ ಬಿಟ್ಟರು!
05:13ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರೂರಲ್ಲಿ ಮತ್ತೊಬ್ಬ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ!
17:56ಇನ್​​ಸ್ಟಾಗ್ರಾಂ ಸ್ನೇಹಿತೆ ಮೇಲೆ ಸಾಮೂಹಿಕ ಬಲಾತ್ಕಾರ​​: ಪಿಯು ವಿದ್ಯಾರ್ಥಿನಿ ಮೇಲೆ ಇಬ್ಬರು ಕಾಮುಕರ ಅಟ್ಟಹಾಸ
19:46ಮ್ಯಾರೆಜ್‌ ದೋಖಾ: ಹಣ ಪಡೆದು ಮದುವೆಯಾಗ್ತಾಳೆ ಸುಂದರ ಯುವತಿ, ಅವಿವಾಹಿತ ಪುರುಷರೇ ಟಾರ್ಗೆಟ್!
02:39ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!
02:58ಬೆಳಗಾವಿ: ಠಾಣೆಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ ಪೊಲೀಸ್ ಪೇದೆ
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
44:56ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?
28:41ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?