ತಾಯಿ ಆಸೆ ಈಡೇರಿಸಲು ಹೋಗಿ ಜೈಲು ಸೇರಿದ ಮಗ; ಹೆತ್ತಮ್ಮನಿಗಾಗಿ ಪುತ್ರ ಮಾಡಿದೆಂಥಾ ಕೆಲಸ?

ತಾಯಿ ಆಸೆ ಈಡೇರಿಸಲು ಹೋಗಿ ಜೈಲು ಸೇರಿದ ಮಗ; ಹೆತ್ತಮ್ಮನಿಗಾಗಿ ಪುತ್ರ ಮಾಡಿದೆಂಥಾ ಕೆಲಸ?

Published : Dec 03, 2024, 02:47 PM IST

ತಾಯಿ ಆಸೆ ಈಡೇರಿಸಲು ಹೋಗಿ ಮಗನೊಬ್ಬ ಜೈಲು ಸೇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಯಿಗಾಗಿ ಮಗ ಮಾಡಿದ್ದೇನು ಗೊತ್ತಾ? ಈ ಕುರಿತ ವರದಿ ಇಲ್ಲಿದೆ ನೋಡಿ

ತಾಯಿಗೆ ಚಿನ್ನದ ಸರ ಮಾಡಿಸಿಕೊಡಲು ಎಟಿಎಂಗೆ ಕನ್ನ ಹಾಕಿದ್ದಾನೆ ಬ್ಯಾಂಕ್‌ ಸಿಬ್ಬಂದಿಯಾಗಿರುವ ಕೃಷ್ಣ ದೇಸಾಯಿ! 8.65 ಲಕ್ಷ ಲಪಟಾಯಿಸಿ, ಒಂದೂವರೆ ಲಕ್ಷ ಮೌಲ್ಯದ 20 ಗ್ರಾಂ ಚಿನ್ನದ ಸರ ಮಾಡಿಸಿದ್ದಾನೆ ಭೂಪ. ಬಾಕಿ ಹಣದಲ್ಲಿ ಮೋಜು ಮಸ್ತಿ ಮಾಡಿದ್ದಾನೆ. ಈತನ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು

19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
23:13ಕಿರಾತಕ ಪ್ರೇಮಿಗಳು.. ಮದುವೆಯಾಗೋದಕ್ಕೂ ಮೊದಲೇ ಎಡವಿಬಿಟ್ಟರು, ಮಗು ಜನಿಸಿದ ಮೇಲೆ ಕೊಂದೇ ಬಿಟ್ಟರು!
05:13ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರೂರಲ್ಲಿ ಮತ್ತೊಬ್ಬ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ!
17:56ಇನ್​​ಸ್ಟಾಗ್ರಾಂ ಸ್ನೇಹಿತೆ ಮೇಲೆ ಸಾಮೂಹಿಕ ಬಲಾತ್ಕಾರ​​: ಪಿಯು ವಿದ್ಯಾರ್ಥಿನಿ ಮೇಲೆ ಇಬ್ಬರು ಕಾಮುಕರ ಅಟ್ಟಹಾಸ
19:46ಮ್ಯಾರೆಜ್‌ ದೋಖಾ: ಹಣ ಪಡೆದು ಮದುವೆಯಾಗ್ತಾಳೆ ಸುಂದರ ಯುವತಿ, ಅವಿವಾಹಿತ ಪುರುಷರೇ ಟಾರ್ಗೆಟ್!
02:39ಬೆಳಗಾವಿ: ಹೊಲದಲ್ಲಿ ಕೆಲಸ ಮಾಡ್ತಿದ್ದ ರೈತನ ಅಪಹರಿಸಿ ಹಲ್ಲೆ!
02:58ಬೆಳಗಾವಿ: ಠಾಣೆಯಲ್ಲಿ ಆತ್ಮಹತ್ಯೆಯ ಹೈಡ್ರಾಮಾ ಮಾಡಿದ ಪೊಲೀಸ್ ಪೇದೆ
04:45ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!
44:56ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?
28:41ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?
Read more