ವೈದ್ಯರ ಮುಷ್ಕರ: ಅಶ್ವಿನಿ ಗೌಡ ಸೇರಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು

ವೈದ್ಯರ ಮುಷ್ಕರ: ಅಶ್ವಿನಿ ಗೌಡ ಸೇರಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು

Published : Nov 08, 2019, 02:07 PM IST

ನಗರದ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರವೇ ಕಾರ್ಯಕರ್ತರ ಹಲ್ಲೆ ಖಂಡಿಸಿ, ರಾಜ್ಯದೆಲ್ಲೆಡೆ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಟಿ ಹಾಗೂ ವೇದಿಕೆ ಕಾರ್ಯಕರ್ತೆ ಅಶ್ವಿನಿ ಗೌಡ ಸೇರಿ ಹಲವರು ಪೊಲೀಸರಿಗೆ ಶರಣಾಗಿದ್ದಾರೆ. ಆದರೆ, ಮುಷ್ಕರವಿನ್ನೂ ಮುಂದುವರಿದಿದೆ. ಅಲ್ಲದೇ ತಮ್ಮ ಹೋರಾಟವನ್ನು ಇನ್ನಷ್ಟೂ ಮುಂದುವರಿಸುವುದಾಗಿ ಕರವೇ ಎಚ್ಚರಿಸಿದೆ. 

ಬೆಂಗಳೂರು (ನ.08): ನಗರದ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರವೇ ಕಾರ್ಯಕರ್ತರ ಹಲ್ಲೆ ಖಂಡಿಸಿ, ರಾಜ್ಯದೆಲ್ಲೆಡೆ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಟಿ ಹಾಗೂ ವೇದಿಕೆ ಕಾರ್ಯಕರ್ತೆ ಅಶ್ವಿನಿ ಗೌಡ ಸೇರಿ ಹಲವರು ಪೊಲೀಸರಿಗೆ ಶರಣಾಗಿದ್ದಾರೆ. ಆದರೆ, ಮುಷ್ಕರವಿನ್ನೂ ಮುಂದುವರಿದಿದೆ. ಅಲ್ಲದೇ ತಮ್ಮ ಹೋರಾಟವನ್ನು ಇನ್ನಷ್ಟೂ ಮುಂದುವರಿಸುವುದಾಗಿ ಕರವೇ ಎಚ್ಚರಿಸಿದೆ. 

ಹಲ್ಲೆ ಖಂಡಿಸಿ ಬೀದಿಗಿಳಿದ ವೈದ್ಯರು
 

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?