ಬೀದಿ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ: ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ

ಬೀದಿ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ: ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ

Published : Apr 21, 2022, 09:05 PM IST
  • ಬೀದಿ ನಾಯಿ ಮೇಲೆ ಕಾರು ಚಾಲನೆ
  • ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ಘಟನೆ
  • ಚಾಲಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ಬೀದಿ ನಾಯಿಯೊಂದರ ಮೇಲೆ ಚಾಲಕ ಕಾರು ಹತ್ತಿಸಿದ್ದು, ಘಟನೆಯ ಬಳಿಕ ನಾಯಿ ಮೃತಪಟ್ಟಿದೆ. ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಬೀದಿಯಲ್ಲಿದ್ದ ನಾಯಿಯ ಮೇಲೆ ಚಾಲಕ ಕಾರು ಹತ್ತಿಸಿದ್ದು ಕಾರಿನ ಎರಡು ಟೈರ್‌ಗಳು ನಾಯಿಯ ದೇಹದ ಮೇಲೆ ಹರಿದು ಹೋಗಿದೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?