ಬೆಂಕಿಯಿಂದ ಬಾಣಲೆಗೆ: ಬೆಂಗಳೂರಿನಲ್ಲಿ ಕಾಲರಾ ಪೀಡಿತರ ಸಂಖ್ಯೆ 25ಕ್ಕೆ!

ಬೆಂಕಿಯಿಂದ ಬಾಣಲೆಗೆ: ಬೆಂಗಳೂರಿನಲ್ಲಿ ಕಾಲರಾ ಪೀಡಿತರ ಸಂಖ್ಯೆ 25ಕ್ಕೆ!

Published : Mar 12, 2020, 04:31 PM IST
  • ಒಂದು ಕಡೆ ಕೊರೋನಾವೈರಸ್ ಭೀತಿ, ಇನ್ನೊಂದು ಕಡೆ ಕಾಲರಾ ಕಾಟ
  • ಸಿಲಿಕಾನ್ ಸಿಟಿಯಲ್ಲಿ ಕಾಲರಾ ಪೀಡಿತರ ಸಂಖ್ಯೆ 25ಕ್ಕೇರಿಕೆ
  • ಬಿಬಿಎಂಪಿ ಹೈ ಅಲರ್ಟ್; ಶುಚಿತ್ವ ಕಾಪಾಡದವರ ವಿರುದ್ಧ ಕ್ರಮ

ಬೆಂಗಳೂರು (ಮಾ.12): ಒಂದು ಕಡೆ ಕೊರೋನಾವೈರಸ್ ಭೀತಿ ಕಾಡುತ್ತಿದ್ದರೆ, ಇನ್ನೊಂದು ಕಡೆ ಕಾಲರಾ ಕಾಟ ಜೋರಾಗಿದೆ.  ಸಿಲಿಕಾನ್ ಸಿಟಿಯಲ್ಲಿ ಕಾಲರಾ ಪೀಡಿತರ ಸಂಖ್ಯೆ 25ಕ್ಕೇರಿದೆ.  ಬಿಬಿಎಂಪಿಯೂ ಕೂಡಾ ಕಾಲರಾ ಮತ್ತು ಶುಚಿತ್ವ ಕಾಪಾಡದವರ ವಿರುದ್ಧ ಸಮರ ಸಾರಿದೆ. 

ಇದನ್ನೂ ನೋಡಿ | ಅತೀಯಾದ ಬಿಸಿಲಿಗೆ ಕೊರೋನಾ ವೈರಸ್ ಸಾಯುತ್ತಾ? ಇಲ್ಲಿದೆ ಸತ್ಯಾಸತ್ಯತೆ...

ಕೊರೋನಾ ವೈರಸ್; ದೇವರಿಗೂ ನಿರ್ಬಂಧ ವಿಧಿಸಿದ BBMP !

"

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?