ಸುಪ್ರೀಂ ಕೊಡ್ತು ರಿಲೀಫ್: ಅನರ್ಹ ಶಾಸಕರಿಗೆ ಬಿಜೆಪಿ ನೀಡುತ್ತಾ ಟಿಕೆಟ್?

ಸುಪ್ರೀಂ ಕೊಡ್ತು ರಿಲೀಫ್: ಅನರ್ಹ ಶಾಸಕರಿಗೆ ಬಿಜೆಪಿ ನೀಡುತ್ತಾ ಟಿಕೆಟ್?

Published : Nov 13, 2019, 12:47 PM ISTUpdated : Nov 13, 2019, 12:53 PM IST

ಬೆಂಗಳೂರು[ನ.13]: ಇಡೀ ರಾಜ್ಯವೇ ಕುತೂಹಲದಿಂದ ಕಾಯುತ್ತಿದ್ದ 17 ಶಾಸಕರು ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರಿಂದ ಎಲ್ಲ 17 ಅನರ್ಹ ಶಾಸಕರು ಉಪ ಚುನವಾಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಇನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಸರ್ಕರ ರಚನೆಯಲ್ಲಿ ಈ ಎಲ್ಲ ಅನರ್ಹ ಶಾಸಕರು ಕಾರಣರಾಗಿದ್ದರು. ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ. ಅನರ್ಹ ಶಾಸಕರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಕಟೀಲ್ ಏನೆಲ್ಲ ಹೇಳಿದ್ದಾರೆ ಎಂಬ ಮಾಹಿತಿ ಈ ವಿಡಿಯೋದಲ್ಲಿದೆ. 
17 ಶಾಸಕರು ಉಪಚುನಾವಣೆಯ 

ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.
 

ಬೆಂಗಳೂರು[ನ.13]: ಇಡೀ ರಾಜ್ಯವೇ ಕುತೂಹಲದಿಂದ ಕಾಯುತ್ತಿದ್ದ 17 ಶಾಸಕರು ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರಿಂದ ಎಲ್ಲ 17 ಅನರ್ಹ ಶಾಸಕರು ಉಪ ಚುನವಾಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಇನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಸರ್ಕರ ರಚನೆಯಲ್ಲಿ ಈ ಎಲ್ಲ ಅನರ್ಹ ಶಾಸಕರು ಕಾರಣರಾಗಿದ್ದರು. ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ. ಅನರ್ಹ ಶಾಸಕರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಕಟೀಲ್ ಏನೆಲ್ಲ ಹೇಳಿದ್ದಾರೆ ಎಂಬ ಮಾಹಿತಿ ಈ ವಿಡಿಯೋದಲ್ಲಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?