Apr 17, 2020, 9:38 PM IST
ಬೆಂಗಳೂರು(ಏ.16): ದೇಶದಲ್ಲಿ 2ನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಇತ್ತ ಕರ್ನಾಟಕದಲ್ಲೂ ಲಾಕ್ಡೌನ್ ಬಿಗಿಗೊಳಿಸಲಾಗಿದೆ. ಇದೀಗ ಏಪ್ರಿಲ್ 20ರ ಬಳಿಕ ಕೇಂದ್ರದ ಮಾರ್ಗಸೂಚಿಯಂತೆ ಹೊಸ ನಿಯಮ ಜಾರಿಗೆ ಬರಲಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಮೂಲಕ ವಿವರ ನೀಡಿದ್ದಾರೆ.