ಕರ್ತವ್ಯ ಮರೆತ ಪೊಲೀಸರ ಅಮಾನತು ಬೆನ್ನಲ್ಲೇ ಡಿಜಿ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ವಾರ್ನ್!

ಕರ್ತವ್ಯ ಮರೆತ ಪೊಲೀಸರ ಅಮಾನತು ಬೆನ್ನಲ್ಲೇ ಡಿಜಿ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ವಾರ್ನ್!

Published : Aug 22, 2020, 07:03 PM IST

ಕರ್ತವ್ಯ ಲೋಪ ಎಸಗಿದ 6 ಪೊಲೀಸರ ಅಮಾನತು ಬೆನ್ನಲ್ಲೇ ಇದೀಗ ಡಿಜೆ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ಶರಣಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕರ್ತವ್ಯದ ವೇಳೆ ಮೊಬೈಲ್ ಫೋನ್‌ಗಳಲ್ಲಿ ಮೈಮರೆತರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತೆ. ಕರ್ತ್ಯವ್ಯದ ವೇಳೆ ಸಂಪೂರ್ಣ ಶ್ರದ್ದೆ, ಗಮನ ಇರಬೇಕು ಎಂದು ಎಚ್ಚರಿಸಿದ್ದಾರೆ. ಈ ಕುರಿತು ಡಿಸಿಪಿ ಹೇಳಿದ ಮಾತುಗಳು ಇಲ್ಲಿದೆ

ಬೆಂಗಳೂರು(ಆ.22): ಕರ್ತವ್ಯ ಲೋಪ ಎಸಗಿದ 6 ಪೊಲೀಸರ ಅಮಾನತು ಬೆನ್ನಲ್ಲೇ ಇದೀಗ ಡಿಜೆ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ಶರಣಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕರ್ತವ್ಯದ ವೇಳೆ ಮೊಬೈಲ್ ಫೋನ್‌ಗಳಲ್ಲಿ ಮೈಮರೆತರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತೆ. ಕರ್ತ್ಯವ್ಯದ ವೇಳೆ ಸಂಪೂರ್ಣ ಶ್ರದ್ದೆ, ಗಮನ ಇರಬೇಕು ಎಂದು ಎಚ್ಚರಿಸಿದ್ದಾರೆ. ಈ ಕುರಿತು ಡಿಸಿಪಿ ಹೇಳಿದ ಮಾತುಗಳು ಇಲ್ಲಿದೆ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?