ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು..! ಮನೆಯೊಳಗೆಲ್ಲ ನೀರು

ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು..! ಮನೆಯೊಳಗೆಲ್ಲ ನೀರು

Suvarna News   | Asianet News
Published : Oct 05, 2021, 12:20 PM ISTUpdated : Oct 05, 2021, 12:33 PM IST

ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದು ಮನೆಗಳು ಜಾಲಾವೃತವಾಗಿದೆ. ಬಹಳಷ್ಟು ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು ನುಗ್ಗಿದ್ದು, ರಸ್ತೆ ಹಾಗೂ ಸೇತುವೆಗಳ ಕೆಳಗೇ ನೀರು ತುಂಬಿದೆ. ವಾಹನಸವಾರರು ಭಾರೀ ಮಳೆಗೆ ರಸ್ತೆಗಳಲ್ಲಿ ಪರದಾಡುವಂತಾಯಿತು. ಬೆಂಗಳೂರಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಕೊಡಗು ಕರಾವಳಿಯಲ್ಲೂ ಭಾರೀ ಮಳೆಯಾಗಿದೆ. ಅಕ್ಟೋಬರ್ 6ರ ತನಕ ಮಳೆ ಮುಂದುವರಿಯಲಿದೆ. 

ಬೆಂಗಳೂರು(ಅ.05): ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದು ಮನೆಗಳು ಜಾಲಾವೃತವಾಗಿದೆ. ಬಹಳಷ್ಟು ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು ನುಗ್ಗಿದ್ದು, ರಸ್ತೆ ಹಾಗೂ ಸೇತುವೆಗಳ ಕೆಳಗೇ ನೀರು ತುಂಬಿದೆ. ವಾಹನಸವಾರರು ಭಾರೀ ಮಳೆಗೆ ರಸ್ತೆಗಳಲ್ಲಿ ಪರದಾಡುವಂತಾಯಿತು. ಬೆಂಗಳೂರಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಕೊಡಗು ಕರಾವಳಿಯಲ್ಲೂ ಭಾರೀ ಮಳೆಯಾಗಿದೆ. ಅಕ್ಟೋಬರ್ 6ರ ತನಕ ಮಳೆ ಮುಂದುವರಿಯಲಿದೆ. 

ಬಡವರ ಅನ್ನಕ್ಕೆ ಕನ್ನ ಹಾಕಿದ ಖದೀಮರು

ಬೆಂಗಳೂರಿನಲ್ಲಿ ಮಳೆ ಜೋರಾಗಿ ಸುರಿದಿದ್ದು ಇನ್ನೂ ಕೆಲವು ದಿನ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!