Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

Published : Aug 17, 2022, 12:23 PM IST

ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರಿ ಬಿಗಿ ಭದ್ರತೆಯಲ್ಲಿ75ನೇ ಸ್ವಾತಂತ್ರ ದಿನಾಚರಣೆಯೆನೋ ನಡೆಯಿತು. ಈಗ ಗಣೇಶೋತ್ಸವ ಆಚರಿಸಲು ಇಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ.

ಬೆಂಗಳೂರು: ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರಿ ಬಿಗಿ ಭದ್ರತೆಯಲ್ಲಿ75ನೇ ಸ್ವಾತಂತ್ರ ದಿನಾಚರಣೆಯೆನೋ ನಡೆಯಿತು. ಈಗ ಗಣೇಶೋತ್ಸವ ಆಚರಿಸಲು ಇಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಒಂದು ಸಂಘಟನೆಗೆ ಅವಕಾಶ ನೀಡಿದರೆ ಮತ್ತೊಂದು ಸಂಘಟನೆಗಳು ನಮಗೂ ಅವಕಾಶ ನೀಡಬೇಕು ಎಂದು ಕೇಳುತ್ತವೆ. ಅಲ್ಲದೇ ಇದಕ್ಕೆ ಭದ್ರತೆ ಒದಗಿಸುವುದು ಬಲು ಕಷ್ಟದ ಕೆಲಸ ಎಂಬುದು ಸರ್ಕಾರದ ನಿಲುವು ಅಲ್ಲದೇ. ಈ ವಿಚಾರವಾಗಿ ಸರ್ಕಾರಕ್ಕೆ ಪೊಲೀಸ್ ಇಲಾಖೆ ಹತ್ತು ಅಂಶಗಳ ಶಿಫಾರಸು ನೀಡಲು ಮುಂದಾಗಿದೆ. ಗಣೇಶೋತ್ಸವಕ್ಕೆ ಅವಕಾಶ ನೀಡದಿರುವಂತೆ ಸಲಹೆ ನೀಡಿದೆ ಎನ್ನಲಾಗಿದೆ. ಇತ್ತ ಹಿಂದೂ ಸಂಘಟನೆಗಳು ಅವಕಾಶ ನೀಡದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದು, ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇತ್ತ ಪೊಲೀಸ್‌ ಇಲಾಖೆ ನೀಡಿದ 10 ಅಂಶಗಳ ವಿವರ ಈ ವಿಡಿಯೋದಲ್ಲಿದೆ . 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ