ನಾ ಭೂಮಿಪುತ್ರ’ ಎಂದ ದರ್ಶನ್ಗೆ ಮಣ್ಣೇ ಕಂಟಕವಾಗಿದ್ದೇಗೆ?

ನಾ ಭೂಮಿಪುತ್ರ’ ಎಂದ ದರ್ಶನ್ಗೆ ಮಣ್ಣೇ ಕಂಟಕವಾಗಿದ್ದೇಗೆ?

Published : Sep 08, 2024, 12:56 PM IST

ಈಗ ದರ್ಶನ್ ಕೊಲೆ ಆರೋಪಿಯಾಗಿ ಕಂಬಿ ಹಿಂದೆ ಕೂತಿದ್ದಾನೆ. ಜಸ್ಟ್ ಒಂದು ವರ್ಷದ ಹಿಂದೆ ದರ್ಶನ್ ಅದೊಂದು ದುರಹಂಕಾರದ ಮಾತಾಡಿದ್ದ. ಆ ಮಾತೇ ಈಗ  ಸತ್ಯವಾಗಿದೆ. ಹಾಗಿದ್ರೆ, ಅಂದು ದರ್ಶನ್ ಹೇಳಿದ್ದೇನು..?  ಇಲ್ಲಿದೆ ಡಿಟೇಲ್

ರಕ್ತಸಾಕ್ಷಿಯ ನಂತರ ಕಾಟೇರನಿಗೆ ಶುರುವಾಗಿದೆ ಭೂಮಿ ಸಾಕ್ಷಿಯ ಕಂಟಕ. ರೇಣುಕಾಸ್ವಾಮಿ ಕೊಲೆಗೆ ಕಾರಣವಾಗಿದ್ದು ಹೆಣ್ಣು.. ಬಚಾವ್ ಆಗೋ ಬರದಲ್ಲಿ ದಾಸ ಬಳಸಿಕೊಂಡಿದ್ದು ಹೊನ್ನು. ಈಗ ದರ್ಶನ್ ವಿರುದ್ಧ ಸಾಕ್ಷಿಯಾಗ್ತಿರೋದು ಮಣ್ಣು. ಹೆಜ್ಜೆ ಇಟ್ಟಲ್ಲೆಲ್ಲಾ ದಾಸನ ವಿರುದ್ಧ ಸಾಲು ಸಾಲು ಸಾಕ್ಷಿಗಳು.. ಆ ಸಾಕ್ಷಿಗಳೇ ಈಗ ದರ್ಶನ್ ಕೊರಳಿಗೆ ಉರುಳು. ರೇಣುಕಾಸ್ವಾಮಿ ಕೊಲೆ ಕೇಸನ್ನು ಹಳ್ಳ ಹಿಡಿಸಲು ಹೋದವನಿಗೆ ಮಣ್ಣೇ ಮುಳುವಾಗಿದ್ದು ಹೇಗೆ ಅನ್ನೋ ಇಂಟ್ರಸ್ಟಿಂಗ್ ಸ್ಟೋರಿಯೇ ಇವತ್ತಿನ ಸುವರ್ಣ ಸ್ಪೆಷಲ್, ಭೂಪತಿಗೆ ಭೂಮಿ ಸಾಕ್ಷಿಯ ಕಂಟಕ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!