ನಾ ಭೂಮಿಪುತ್ರ’ ಎಂದ ದರ್ಶನ್ಗೆ ಮಣ್ಣೇ ಕಂಟಕವಾಗಿದ್ದೇಗೆ?

ನಾ ಭೂಮಿಪುತ್ರ’ ಎಂದ ದರ್ಶನ್ಗೆ ಮಣ್ಣೇ ಕಂಟಕವಾಗಿದ್ದೇಗೆ?

Published : Sep 08, 2024, 12:56 PM IST

ಈಗ ದರ್ಶನ್ ಕೊಲೆ ಆರೋಪಿಯಾಗಿ ಕಂಬಿ ಹಿಂದೆ ಕೂತಿದ್ದಾನೆ. ಜಸ್ಟ್ ಒಂದು ವರ್ಷದ ಹಿಂದೆ ದರ್ಶನ್ ಅದೊಂದು ದುರಹಂಕಾರದ ಮಾತಾಡಿದ್ದ. ಆ ಮಾತೇ ಈಗ  ಸತ್ಯವಾಗಿದೆ. ಹಾಗಿದ್ರೆ, ಅಂದು ದರ್ಶನ್ ಹೇಳಿದ್ದೇನು..?  ಇಲ್ಲಿದೆ ಡಿಟೇಲ್

ರಕ್ತಸಾಕ್ಷಿಯ ನಂತರ ಕಾಟೇರನಿಗೆ ಶುರುವಾಗಿದೆ ಭೂಮಿ ಸಾಕ್ಷಿಯ ಕಂಟಕ. ರೇಣುಕಾಸ್ವಾಮಿ ಕೊಲೆಗೆ ಕಾರಣವಾಗಿದ್ದು ಹೆಣ್ಣು.. ಬಚಾವ್ ಆಗೋ ಬರದಲ್ಲಿ ದಾಸ ಬಳಸಿಕೊಂಡಿದ್ದು ಹೊನ್ನು. ಈಗ ದರ್ಶನ್ ವಿರುದ್ಧ ಸಾಕ್ಷಿಯಾಗ್ತಿರೋದು ಮಣ್ಣು. ಹೆಜ್ಜೆ ಇಟ್ಟಲ್ಲೆಲ್ಲಾ ದಾಸನ ವಿರುದ್ಧ ಸಾಲು ಸಾಲು ಸಾಕ್ಷಿಗಳು.. ಆ ಸಾಕ್ಷಿಗಳೇ ಈಗ ದರ್ಶನ್ ಕೊರಳಿಗೆ ಉರುಳು. ರೇಣುಕಾಸ್ವಾಮಿ ಕೊಲೆ ಕೇಸನ್ನು ಹಳ್ಳ ಹಿಡಿಸಲು ಹೋದವನಿಗೆ ಮಣ್ಣೇ ಮುಳುವಾಗಿದ್ದು ಹೇಗೆ ಅನ್ನೋ ಇಂಟ್ರಸ್ಟಿಂಗ್ ಸ್ಟೋರಿಯೇ ಇವತ್ತಿನ ಸುವರ್ಣ ಸ್ಪೆಷಲ್, ಭೂಪತಿಗೆ ಭೂಮಿ ಸಾಕ್ಷಿಯ ಕಂಟಕ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ