ಇನ್ನುಂದೆ MGರಸ್ತೆಯಲ್ಲಿ ಹೊಸ ವರ್ಷಾಚರಣೆ ಇರಲ್ಲ? ಹೊಸ ಜಾಗ!

ಇನ್ನುಂದೆ MGರಸ್ತೆಯಲ್ಲಿ ಹೊಸ ವರ್ಷಾಚರಣೆ ಇರಲ್ಲ? ಹೊಸ ಜಾಗ!

Published : Jan 01, 2020, 05:43 PM IST

ಹೊಸ ವರ್ಷಾಚರಣೆ ಸಂದರ್ಭ ಯುವತಿಯರಿಗೆ ಪೋಲಿಗಳ ಕಾಟ ಇದ್ದೇ ಇದೆ. ಈಗ ಸಾವಿರಾರು ಜನ ಎಂಜಿ ರಸ್ತೆಯಲ್ಲಿ ಸೇರುತ್ತಿದ್ದಾರೆ. ಮೊದಲು  ಇಷ್ಟು ಜನ ಸೇರುತ್ತಿರಿಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಿರುಕುಳ ನೀಡುತ್ತಿರುವವರನ್ನು ತಡೆಯಲು ಹರಸಾಹಸ ಮಾಡಬೇಕಾಗಿ ಬರುತ್ತಿದೆ. ಪೊಲೀಸರು ವಾರಗಟ್ಟಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಮುಂದಿನ ವರ್ಷ ಎಲ್ಲಿ ಆಚರಣೆ ಮಾಡಬೇಕು ಎಂಬುದನ್ನು ಯೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು(ಜ. 01)  ಹೊಸ ವರ್ಷಾಚರಣೆ ಸಂದರ್ಭ ಯುವತಿಯರಿಗೆ ಪೋಲಿಗಳ ಕಾಟ ಇದ್ದೇ ಇದೆ. ಈಗ ಸಾವಿರಾರು ಜನ ಎಂಜಿ ರಸ್ತೆಯಲ್ಲಿ ಸೇರುತ್ತಿದ್ದಾರೆ. ಮೊದಲು  ಇಷ್ಟು ಜನ ಸೇರುತ್ತಿರಿಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಿರುಕುಳ ನೀಡುತ್ತಿರುವವರನ್ನು ತಡೆಯಲು ಹರಸಾಹಸ ಮಾಡಬೇಕಾಗಿ ಬರುತ್ತಿದೆ. ಪೊಲೀಸರು ವಾರಗಟ್ಟಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಮುಂದಿನ ವರ್ಷ ಎಲ್ಲಿ ಆಚರಣೆ ಮಾಡಬೇಕು ಎಂಬುದನ್ನು ಯೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ