'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

Published : Oct 17, 2019, 06:34 PM ISTUpdated : Oct 17, 2019, 06:41 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

ಬೆಂಗಳೂರು(ಅ. 17)  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!