'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

Published : Oct 17, 2019, 06:34 PM ISTUpdated : Oct 17, 2019, 06:41 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

ಬೆಂಗಳೂರು(ಅ. 17)  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?