'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

Published : Oct 17, 2019, 06:34 PM ISTUpdated : Oct 17, 2019, 06:41 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

ಬೆಂಗಳೂರು(ಅ. 17)  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!