ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

Published : Jul 30, 2020, 07:31 PM IST

ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.

ಬೆಂಗಳೂರು(ಜು.30): ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?