ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

Published : Jul 30, 2020, 07:31 PM IST

ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.

ಬೆಂಗಳೂರು(ಜು.30): ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?